ಜಮೀರ್ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿದ್ದರು ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್!

ಹಿಂದೆ ಹೇಳಿದ್ದ ಮೂರು ಒಗಟುಗಳು ಈಗ ಸತ್ಯವಾಗಿದೆ, ಇನ್ನಷ್ಟು ಮಾಹಿತಿ ನೀಡುತ್ತೇನೆ ಎಂದ ಪ್ರಶಾಂತ್ ಸಂಬರಗಿ

Team Udayavani, Sep 12, 2020, 10:49 AM IST

ಜಮೀರ್ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿದ್ದರು ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್!

ಬೆಂಗಳೂರು: ಶಾಸಕ ಜಮೀರ್ ಅಹಮದ್ ಖಾನ್ ಅವರ 50ನೇ ಹುಟ್ಟುಹಬ್ಬಕ್ಕೆ ಬಾಲಿವುಡ್ ನಟರಾದ ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್, ಅಫ್ತಾಬ್ ಶಿವದಾಸನಿ ಮುಂತಾದವರು ಭಾಗವಹಿಸಿದ್ದರು ಎಂದು ಪ್ರಶಾಂತ್ ಸಂಬರಗಿ ಹೇಳಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಕುರಿತಾಗಿ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಆಗಮಿಸುವ ಮೊದಲು ಮಾಧ್ಯಮಗಳಿಗೆ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಈ ಹಿಂದೆ ಹೇಳಿದ ಮೂರು ಒಗಟುಗಳು ಈ ಸತ್ಯವಾಗಿದೆ ಎಂದರು.

ನಾನು ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ. ಜಮೀರ್ ಅಹಮದ್ ಅವರು ಸಂಜನಾ ಜೊತೆಯಲ್ಲೇ  ಶ್ರೀಲಂಕಾಗೆ ಹೋಗಿದ್ದಾರೆ ಎಂದು ನಾನು ಹೇಳಿಲ್ಲ. ಆದರೆ 2019ರ ಜೂನ್ 8,‌ 9, 10ರಂದು ಜಮೀರ್ ಅಹ್ಮದ್ ಎಲ್ಲಿದ್ದರು? ಅವರು ಶ್ರೀಲಂಕಾದಲ್ಲಿ ಇದ್ದರೋ ಇಲ್ಲವೋ ಎನ್ನುವುದನ್ನು ಹೇಳಲಿ. ನನಗೆ ಜಮೀರ್‌ ಉತ್ತರ ನೀಡುವ ಅಗತ್ಯವಿಲ್ಲ. ಜನತೆ ಪಾಸ್‌ಪೋರ್ಟ್‌ ತೋರಿಸಿದರೆ ಸಾಕು. ನನ್ನ ಒಂದು ಸಣ್ಣ ಪ್ರಶ್ನೆಗೆ ಉತ್ತರ ನೀಡಲಿ ಎಂದು ಸಂಬರಗಿ ಸವಾಲು ಎಸೆದರು.

ಇದನ್ನೂ ಓದಿ: ಬಾಲಿವುಡ್ ನಶೆ ಜಾಲದಲ್ಲಿ ಸಾರಾ ಆಲಿಖಾನ್, ರಾಕುಲ್ ಪ್ರೀತ್, ಮುಖೇಶ್ ಚಾಬ್ರಾ!ಬಾಯ್ಬಿಟ್ಟ ರಿಯಾ

ಕರ್ನಾಟಕದಿಂದ ಮುಂಬೈಗೆ ಸೊಸೆಯಾಗಿ ಒಬ್ಬರು ತೆರಳಿರುವ ಕುಟುಂಬದ ವ್ಯಕ್ತಿಯ ಬಗ್ಗೆ ಹೇಳಿದ್ದೆ. ಇದು ನಿಜವಾಗಿದ್ದು ಜೀವರಾಜ್ ಆಳ್ವಾ ಮಗ ಆದಿತ್ಯಾ ಆಳ್ವಾ ವಿರುದ್ಧ ಪ್ರಕರಣ ದಾಖಲಾಗಿದೆ. ಇವರ ಮನೆ ಮಗಳು ಮುಂಬೈಯಲ್ಲಿರುವ ನಟ ವಿವೇಕ್ ಒಬೆರಾಯ್ ರನ್ನು ಮದುವೆಯಾಗಿದ್ದಾರೆ. ಸುಶಾಂತ್‌ ಸಿಂಗ್‌ ಪ್ರಕರಣಕ್ಕೂ ಬೆಂಗಳೂರಿಗೂ ಸಂಬಂಧ ಇದೆ ಎಂದು ತಿಳಿಸಿದ್ದು ಅದು ಕೂಡ ನಿಜವಾಗಿದ್ದು ಎನ್‌ಸಿಬಿಯಿಂದ ಬಿಬಿಎಂಪಿ ಕಾಂಗ್ರೆಸ್‌ ಸದಸ್ಯ ಕೇಶವ್ ಮೂರ್ತಿ ಮಗನಿಗೆ ನೋಟಿಸ್ ಬಂದಿದೆ ಎಂದು ಹೇಳಿದರು.

ಪ್ರಶಾಂತ್ ಸಂಬರಗಿ

ಇದನ್ನೂ ಓದಿ: ಮಾಜಿ ನೌಕಾಪಡೆ ಅಧಿಕಾರಿಯ ಮೇಲೆ ಹಲ್ಲೆ: ಶಿವಸೇನೆ ಕಾರ್ಯಕರ್ತರಿಬ್ಬರು ಸೇರಿ ಆರು ಮಂದಿಯ ಬಂಧನ

ಡ್ರಗ್ಸ್‌ ದಂಧೆಯಲ್ಲಿ ಬಾಲಿವುಡ್‌ಗೂ ಸ್ಯಾಂಡಲ್‌ವುಡ್‌ಗೂ ಸಂಬಂಧ ಇದೆ. ಅದರಲ್ಲಿ ಇಮ್ತಿಯಾಜ್ ಖಾತ್ರಿ ಇದ್ದಾನೆ ಅಂತ ಹೇಳಿದ್ದೆ. ಅದು ಕೂಡ ನಿಜವಾಗಿದೆ. ನಾನು ಹೇಳಿದ ಎಲ್ಲಾಒಗಟುಗಳು ನಿಜವಾಗಿದ್ದು ಇನ್ನು ಎರಡು ಒಗಟುಗಳು ಶೀಘ್ರವೇ ಸ್ಫೋಟಗೊಳ್ಳಲಿದೆ ಎಂದು ಸಂಬರಗಿ ಹೇಳಿದರು.

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.