ಜಿಪಂ ವೇದಿಕೆ ಮೇಲಿಂದ ಇಳಿದು ಕೆಳಗೆ ಕುಳಿತ ಜಾಧವ್
Team Udayavani, Oct 1, 2019, 3:00 AM IST
ಕಲಬುರಗಿ: ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಪಂ 16ನೇ ಸಾಮಾನ್ಯ ಸಭೆಗೆ ಆಗಮಿಸಿದ್ದ ಸಂಸದ ಡಾ| ಉಮೇಶ ಜಾಧವ್ ವೇದಿಕೆ ಮೇಲೆ ಅಧ್ಯಕ್ಷರ ಪಕ್ಕದ ಕುರ್ಚಿಯಲ್ಲಿ ಕುಳಿತು ತದನಂತರ ಕೆಳಗಿಳಿದ ಪ್ರಸಂಗ ನಡೆಯಿತು. ಸಭೆಗೆ ಪ್ರಥಮ ಬಾರಿಗೆ ಆಗಮಿಸಿದ್ದರಿಂದ ಸಂಸದರನ್ನು ಹೂಗುಚ್ಛ ನೀಡಿ ಸ್ವಾಗತ ಕೋರಲಾಯಿತು.
ನಂತರ ಮತ್ತೆ ಅಧ್ಯಕ್ಷರ ಪಕ್ಕ ಕುಳಿತಾಗ, ವಿಪಕ್ಷ ಕಾಂಗ್ರೆಸ್ ಜಿಪಂ ಸದಸ್ಯ ಶಿವರುದ್ರ ಭೀಣಿ ಹಾಗೂ ವಿಪಕ್ಷ ನಾಯಕ ಶಿವಾನಂದ ಪಾಟೀಲ್ ಆಕ್ಷೇಪಿಸಿ ದರು. ಇದಕ್ಕೆ ಸಂತೋಷ ಪಾಟೀಲ್, ಸಿದ್ಧರಾಮ ಪ್ಯಾಟಿ ಧ್ವನಿಗೂಡಿಸಿದರು. ಶಿಷ್ಟಾಚಾರ ಪ್ರಕಾರ ಸಂಸದರು ಸಾಮಾನ್ಯ ಸಭೆ ವೇದಿಕೆ ಮೇಲೆ ಕುಳಿತೊಳ್ಳಬಹುದೇ ಎಂದು ಸಿಇಒ ಅವರನ್ನು ಪ್ರಶ್ನಿಸಿದರು. ಇದಕ್ಕೆ ಸಿಇಒ ಉತ್ತರ ಹೇಳುವ ಮೊದಲೇ ಸಂಸದ ಡಾ| ಜಾಧವ್, “ಅಷ್ಟೇಕೆ ನಾನೇ ಕೆಳಗೆ ಬರುತ್ತೇನೆ’ ಎಂದು ಹೇಳಿ ಕೆಳಗೆ ಬಂದು ಶಾಸಕ ರಾಗಿರುವ ಪುತ್ರ ಡಾ| ಅವಿನಾಶ ಜಾಧವ್ ಪಕ್ಕ ಕುಳಿತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?