ರೈಗಳೇ ನಿಮ್ಮ ಹೆಸರು ‘ರಸತ್ತುಲ್ಲಾ’ ಅಂತ ಬದಲಾಯಿಸಿಕೊಳ್ಳಿ
Team Udayavani, Dec 29, 2017, 12:24 PM IST
ಬೆಂಗಳೂರು: ‘ಅಲ್ಲಾಹು ಕೃಪೆ ಮತ್ತು ಬಂಟ್ವಾಳದ ಮುಸ್ಲಿಮರ ಜಾತ್ಯಾತೀತ ನಿಲುವಿನಿಂದ ನಾನು 6 ಬಾರಿ ಶಾಸಕನಾಗಿ ಆಯ್ಕೆಯಾಗಲು ಸಾಧ್ಯವಾಯಿತು’ ಎಂದು ಹೇಳಿಕೆ ನೀಡಿದ ಸಚಿವ ರಮನಾಥ ರೈ ಅವರಿಗೆ ಬಿಜೆಪಿ ನಾಯಕ,ನವರಸ ನಾಯಕ ಜಗ್ಗೇಶ್ ಹೆಸರು ಬದಲಾಯಿಸಿಕೊಳ್ಳಲು ಸಲಹೆ ನೀಡಿ ಟಾಂಗ್ ನೀಡಿದ್ದಾರೆ.
‘ದಯಮಾಡಿ ಈಗಲೆ ಮುಲ್ಲಾ ಕರೆಸಿ ಕತ್ನ ಮಾಡಿಸಿಕೊಂಡು..ಮುಸಲ್ಮಾನರಿಗಾದರೂ ವಿಧೇಯರಾಗಿ..!5 ಬಾರಿ ನಮಾಜ್ ಶುರುಮಾಡಿ..!ಯಾವುದೇ ಕಾರಣಕ್ಕೂ ಹಿಂದುಗಳ ಮತ ಕೇಳಬೇಡಿ..ನಿಮ್ಮ ಹೆಸರು ರಸತ್ತುಲ್ಲಾ ಅಂತ ಬದಲಾಯಿಸಿಕೊಂಡು ಚನ್ನಾಗಿ ಬಾಳಿ!‘ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ .
ಗುರುವಾರ ಮಂಗಳೂರಿನಲ್ಲಿ ನಡೆದ ಬ್ಯಾರಿ ಭಾಷಿಕರ ಸಮಾವೇಶದಲ್ಲಿ ರಮಾನಾಥ ರೈ ಅವರು ನೀಡಿರುವ ಹೇಳಿಕೆ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ನಿಮಗೆ ಹಿಂದೂಗಳು ಮತ ಹಾಕಲಿಲ್ಲವೆ ಎಂದು ಹಲವರು ಪ್ರಶ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…