ರೆಹನಾ ಫಾತಿಮಾ ವಿರುದ್ಧ ಜಗ್ಗೇಶ್ ಕಿಡಿ ಕಾರಿದ್ದೇಕೆ ?
Team Udayavani, Oct 19, 2018, 12:22 PM IST
ಬೆಂಗಳೂರು: ಕಿಸ್ ಆಫ್ ಲವ್ ನಿಂದ ಸುದ್ದಿಯಾಗಿದ್ದ ರೆಹನಾ ಫಾತಿಮಾ ಅಯ್ಯಪ್ಪ ಮಾಲಾಧಾರಿಯ ಗೆಟಪ್ನಲ್ಲಿ ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ ವಿರುದ್ಧ ನಟ ಜಗ್ಗೇಶ್ ಅವರು ಕಿಡಿ ಕಾರಿ ಟ್ವೀಟರ್ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಜಗ್ಗೇಶ್ ಟ್ವೀಟ್ನಲ್ಲೇನಿದೆ?
ಅನ್ಯಧರ್ಮಿಯಳು ಈ ಅವತಾರದಲ್ಲಿ ಪೋಲಿಸರ ಬೆಂಗಾವಲಿನಲ್ಲಿ ಅಯ್ಯಪ್ಪನ ದರ್ಶನಮಾಡಿ ಸಾಧಿಸಿ ಬಣ್ಣದ ವೇಶತೊಟ್ಟು ಜಾಲತಾಣದಲ್ಲಿ ಹಾಕಿರುವ ಪೋಸ್ಟ್..ಇದು ನಮ್ಮ ಸಂಪ್ರದಾಯಕ್ಕೆ ಕೊಡಲಿಪೆಟ್ಟಲ್ಲವೆ!ವಿನಾಶಕಾಲೆ ವಿಪರೀತ ಬುದ್ಧಿ!ಇಂಥವರ ಸಂತೈಸಿ ವಿಕೃತ ಆನಂದ ಪಡುತ್ತಿರುವ ಕೇರಳ ಸರ್ಕಾರ!ಬ್ರಿಟಿಷರು ಮೊಘಲ್ ಗಳಿಗೆ ಬಗ್ಗದ ಹಿಂದೂ ಧರ್ಮ ಇಂಥವರಿಗಾ? ಜೈಹಿಂದ್ ಎಂದು ಬರೆದಿದ್ದಾರೆ.
ಅನ್ಯಧರ್ಮಿಯಳು ಈ ಅವತಾರದಲ್ಲಿ ಪೋಲಿಸರ ಬೆಂಗಾವಲಿನಲ್ಲಿ ಅಯ್ಯಪ್ಪನ ದರ್ಶನಮಾಡಿ ಸಾಧಿಸಿ ಬಣ್ಣದ ವೇಶತೊಟ್ಟು ಜಾಲತಾಣದಲ್ಲಿ ಹಾಕಿರುವ ಪೋಸ್ಟ್..ಇದು ನಮ್ಮ ಸಂಪ್ರದಾಯಕ್ಕೆ ಕೊಡಲಿಪೆಟ್ಟಲ್ಲವೆ!ವಿನಾಶಕಾಲೆ ವಿಪರೀತ ಬುದ್ಧಿ!ಇಂಥವರ ಸಂತೈಸಿ ವಿಕೃತ ಆನಂದ ಪಡುತ್ತಿರುವ ಕೇರಳಸರ್ಕಾರ!ಬ್ರಿಟಿಷರು ಮೊಘಲ್ ಗಳಿಗೆ ಬಗ್ಗದ ಹಿಂಧುದರ್ಮ
ಇಂಥವರಿಗಾ?ಜೈಹಿಂದ್ https://t.co/LIt3YgDtbl— ನವರಸನಾಯಕ ಜಗ್ಗೇಶ್ (@Jaggesh2) October 19, 2018
ರೆಹನಾ ಫಾತಿಮಾ ಮುಸ್ಲಿಂ ಮಹಿಳೆಯಾಗಿಯೂ ಪೊಲೀಸ್ ಕೋಟೆಯ ಬೆಂಬಲದೊಂದಿಗೆ ಶಬರಿ ಮಲೆ ಪ್ರವೇಶಕ್ಕೆ ಮುಂದಾಗಿದ್ದರು. ಆದರೆ ಶುಕ್ರವಾರ ದೇವಾಲಯದ ಮುಂಭಾಗ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಅವರನ್ನು ಮತ್ತು ಜೊತೆಗಿದ್ದ ಪತ್ರಕರ್ತೆ ಕವಿದಾ ಜಕ್ಕಲ್ ಅವರನ್ನು ಹಿಂದಕ್ಕೆ ಕಳುಹಿಸಲಾಗಿತ್ತು.
ರೆಹನಾ ವಿರುದ್ಧ ಅಯ್ಯಪ್ಪ ಭಕ್ತರು ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ