Bengaluru ; ಕಾನ್ಮನ್ ಸುಕೇಶ್ ಚಂದ್ರಶೇಖರ್ ಐಷಾರಾಮಿ ವಾಹನಗಳ ಹರಾಜು

ಬಿಎಂ ಡಬ್ಲ್ಯೂ , ಟೊಯೋಟಾ ಪ್ರಾಡೊ, ರೇಂಜ್ ರೋವರ್, ರೋಲ್ಸ್ ರಾಯ್ಸ್, ಬೆಂಟ್ಲಿ...!!!

Team Udayavani, Nov 23, 2023, 6:08 PM IST

1-asdsds

ಬೆಂಗಳೂರು: ಬಹುಕೋಟಿ ವಂಚಕ, ಜೈಲು ಪಾಲಾಗಿರುವ ಕಾನ್ಮನ್ ಸುಕೇಶ್ ಚಂದ್ರ ಶೇಖರ್ ಗೆ ಸೇರಿದ ಐಷಾರಾಮಿ ಕೋಟ್ಯಂತರ ರೂ. ಮೌಲ್ಯದ ಕಾರುಗಳನ್ನು ಹರಾಜು ಹಾಕಲಾಗುತ್ತಿದೆ.

ಸುಕೇಶ್ ಹಲವು ಸಂಸ್ಥೆಗಳಿಗೆ ನೀಡಬೇಕಾದ ಬಾಕಿಯನ್ನು ವಸೂಲಿ ಮಾಡುವ ಪ್ರಯತ್ನದ ಭಾಗವಾಗಿ ಮುಂದಿನ ವಾರ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆಯು ದುಬಾರಿ ಮತ್ತು ಐಷಾರಾಮಿ ವಾಹನಗಳನ್ನು ಹರಾಜು ಮಾಡಲಿದೆ ಎಂದು ಮೂಲಗಳು ತಿಳಿಸಿವೆ.ಐಟಿ ಇಲಾಖೆ ಮೂಲಗಳ ಪ್ರಕಾರ, ನವೆಂಬರ್ 28 ರಂದು 11 ಐಷಾರಾಮಿ ಕಾರುಗಳು ಮತ್ತು ಬೈಕ್‌ಗಳು ಇ-ಹರಾಜಿಗೆ ಬರಲಿವೆ.

ಬಿಎಂ ಡಬ್ಲ್ಯೂ ಎಂ5, ಟೊಯೋಟಾ ಪ್ರಾಡೊ, ರೇಂಜ್ ರೋವರ್, ಲ್ಯಾಂಬೋರ್ಗಿನಿ , ಜಾಗ್ವಾರ್ ಎಕ್ಸ್ ಕೆಆರ್ ಕೂಪೆ, ರೋಲ್ಸ್ ರಾಯ್ಸ್, ಬೆಂಟ್ಲಿ, ಇನ್ನೋವಾ ಕ್ರಿಸ್ಟಾ, ಟೊಯೋಟಾ ಫಾರ್ಚೂನರ್, ನಿಸ್ಸಾನ್ ಟೀನಾ ಮತ್ತು ಪೋರ್ಷೆ ಕಾರುಗಳು ಹರಾಜಾಗಲಿವೆ.

ಈ 11 ಕಾರುಗಳ ಹೊರತಾಗಿ, ಐಟಿ ಇಲಾಖೆಯು ಸುಕೇಶ್ ಗೆ ಸೇರಿರುವ ಸ್ಪೋರ್ಟ್ಸ್ ಕ್ರೂಸರ್ ಬೈಕ್ – ಡುಕಾಟಿ ಡಯಾವೆಲ್ ಅನ್ನು ಸಹ ಹರಾಜು ಮಾಡಲಿದೆ. ಇಲಾಖೆ ನೀಡಿರುವ ನೋಟಿಸ್ ಉಲ್ಲೇಖಿಸಿ ಮೂಲಗಳು ಈ ವಾಹನಗಳ ಬೆಲೆ 2.03 ಲಕ್ಷದಿಂದ 1.74 ಕೋಟಿ ರೂ. ವರೆಗೆ ಇದೆ ಎಂದು ಹೇಳಿದೆ.

ಕೇರಳ, ತಮಿಳುನಾಡು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಇಲಾಖೆ ವಶಪಡಿಸಿಕೊಂಡಿರುವ ಈ ವಾಹನಗಳನ್ನು ಆನ್‌ಲೈನ್‌ನಲ್ಲಿ ಹರಾಜು ಮಾಡಲಾಗುತ್ತದೆ. ಪ್ರಸ್ತುತ, ಇಲಾಖೆಯು ಉತ್ತಮ ಸ್ಥಿತಿಯಲ್ಲಿ ಎಂದು ಹೇಳಿರುವ ಈ ವಾಹನಗಳನ್ನು ಶುಕ್ರವಾರದವರೆಗೆ ತಪಾಸಣೆಗಾಗಿ ಕೇಂದ್ರ ಕಂದಾಯ ಕಟ್ಟಡದಲ್ಲಿ ಇರಿಸಲಾಗಿದೆ ಎಂದು ತಿಳಿಸಿವೆ.

ನವೆಂಬರ್ 10 ರ ವೇಳೆಗೆ ಚಂದ್ರಶೇಖರ್ ವಿವಿಧ ಸರಕಾರಿ ಸಂಸ್ಥೆಗಳಿಗೆ 308.48 ಕೋಟಿ ರೂ. ನೀಡಬೇಕಾಗಿದೆ. ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿರುವ ಚಂದ್ರಶೇಖರ್ ಫಾರ್ಮಾ ಮೇಜರ್ ರಾನ್‌ಬಾಕ್ಸಿಯ ಮಾಜಿ ಮಾಲಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರಿಂದ ಸುಮಾರು 200 ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿರುವ ಆರೋಪವಿದೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.