ಅರ್ಜಿ ವಾಪಸ್‌ ಪಡೆದ ಜನಾರ್ದನ ರೆಡ್ಡಿ


Team Udayavani, Feb 27, 2019, 12:35 AM IST

janardana-reddy.jpg

ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಚಾರ್ಜ್‌ಶೀಟ್‌ ರದ್ದು ಗೊಳಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ನಾಲ್ಕು ಅರ್ಜಿಗಳನ್ನು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಂಗಳವಾರ ವಾಪಸ್‌ ಪಡೆದಿದ್ದಾರೆ. ಈ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನ್ಯಾ. ಜಾನ್‌ ಮೈಕೆಲ್‌ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ಹಾಜರಾದ ಜನಾರ್ದನರೆಡ್ಡಿ ಪರ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದ 4 ಅರ್ಜಿಗಳನ್ನು ಹಿಂಪಡೆಯುತ್ತಿರುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ನ್ಯಾಯಪೀಠ ಒಪ್ಪಿಗೆ ನೀಡಿತು. ಸಿಬಿಐ ಪರ ಪಿ.ಪ್ರಸನ್ನಕುಮಾರ್‌ ಹಾಜರಿದ್ದರು.

ಪ್ರಕರಣವೇನು? : ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ಅದಿರು ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್‌. ಸಂತೋಷ ಹೆಗ್ಡೆ ಮತ್ತು ಸಿಇಸಿ ವರದಿ ಆಧರಿಸಿ ಈ ಪ್ರಕರಣ ಗಳನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಅದರಂತೆ ಸಿಬಿಐ ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದನ್ನು ರದ್ದು ಗೊಳಿಸುವಂತೆ ಕೋರಿ ರೆಡ್ಡಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಟಾಪ್ ನ್ಯೂಸ್

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.