ಜಾರಕಿಹೊಳಿಯವರಿಂದ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ ಎಂದು ಯುವತಿ ಕೇಳಿದ್ದಳು: CD ಶಂಕಿತ ನರೇಶ್


Team Udayavani, Mar 18, 2021, 2:58 PM IST

ಜಾರಕಿಹೊಳಿಯವರಿಂದ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ ಎಂದು ಯುವತಿ ಕೇಳಿದ್ದಳು: CD ಶಂಕಿತ ನರೇಶ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿ.ಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿ.ಡಿ ಯಲ್ಲಿ ಕಾಣಿಸಿಕೊಂಡಿದ್ದ ಯುವತಿಯ ಬಳಿಕ ಆರೋಪ ಕೇಳಿಬರುತ್ತಿರುವ ಮಾಜಿ ಪತ್ರಕರ್ತ ನರೇಶ್ ಕೂಡಾ ಇಂದು ವಿಡಿಯೋ ಬಿಡುಗಡೆ ಮಾಡಿದ್ದು, ತನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿಕೊಂಡಿದ್ದಾರೆ.

ಎಂಟು ನಿಮಿಷಗಳ ವಿಡಿಯೋ ಬಿಡುಗಡೆ ಮಾಡಿರುವ ನರೇಶ್, ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನನ್ನು ಇದರಲ್ಲಿ ಸಿಕ್ಕಿಸಿ ಹಾಕಲು ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ. ನಾನು ಈಗಲೇ ತನಿಖಾಧಿಕಾರಿಗಳ ಮುಂದೆ ಹಾಜರಾದರೆ ಏನು ನಡೆಯುತ್ತದೆ ಎಂದು ನನಗೆ ಗೊತ್ತಿದೆ. ಅದಕ್ಕಾಗಿ ಬರುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಸಿಡಿ ಕೇಸ್ : ರಾಜಕಾರಣಿಗಳತ್ತ ಸುಳಿಯುತ್ತಿದೆ ತನಿಖೆ ಜಾಡು…

ಯುವತಿಯ ಜೊತೆ ಸಂಪರ್ಕ ಇದ್ದಿದ್ದು ಸತ್ಯ. ನಾನೊಬ್ಬ ಪತ್ರಕರ್ತನಾಗಿರುವ ಕಾರಣ ಹುಡುಗಿ ಸ್ನೇಹಿತರ ಮೂಲಕ ನನಗೆ ಕರೆ ಮಾಡಿ ರಮೇಶ್ ಜಾರಕಿಹೊಳಿಯವರು ನನಗೆ ಮೋಸ ಮಾಡಿದ್ದಾರೆ ನ್ಯಾಯ ಕೊಡಿಸಿ ಎಂದು ಕೇಳಿ ಕೊಂಡಿದ್ದಳು. ದಾಖಲೆ ತರುವಂತೆ ಕೇಳಿದ್ದೆ. ಕೆಲ ದಿನಗಳ ನಂತರ ನನ್ನ ಸಮಸ್ಯೆಗಳಿಂದ ನಾನು ಬ್ಯುಸಿಯಿದ್ದೆ. ನನ್ನ ಮಗಳ ನಾಮಕರಣದ ಸಂದರ್ಭದಲ್ಲಿ ಆಕೆ ಮತ್ತೆ ಕರೆ ಮಾಡಿದ್ದಳು. ಆಗ ಆಕೆಯನ್ನೂ ನಾಮಕರಣಕ್ಕೆ ಕರೆದಿದ್ದೆ. ಆಕೆ ಸ್ನೇಹಿತರೊಂದಿಗೆ ಬಂದಿದ್ದರು. ನಾಮಕರಣಕ್ಕೆ ಜೆಡಿಸ್- ಬಿಜೆಪಿ- ಕಾಂಗ್ರೆಸ್ ನಾಯಕರು ಬಂದಿದ್ದಳು. ಇತರ ಪ್ರಮುಖ ಗಣ್ಯರು ಬಂದಿದ್ದರು. ಈ ವೇಳೆ ಒಟ್ಟಿಗೆ ಫೋಟೊ ತೆಗೆದುಕೊಂಡಿದ್ದರು ಅಷ್ಟೇ ಎಂದಿದ್ದಾರೆ.

ಇದನ್ನೂ ಓದಿ: ಕೇರಳ: ಫೈಯರ್ ಬ್ರ್ಯಾಂಡ್ ಶೋಭಾ ಸುರೇಂದ್ರನ್‌ ಗೆ ಬಿಜೆಪಿ ಟಿಕೆಟ್, ಗೆಲುವು ಯಾರಿಗೆ?

ನಾನು ದುಡ್ಡಿಲ್ಲದೆ ಕಷ್ದಲ್ಲಿದ್ದೇನೆ. ನನ್ನ ಮನೆಯಲ್ಲಿ ಕಷ್ಟದ ಪರಿಸ್ಥಿತಿಯಿದೆ. ರಮೇಶ್ ಜಾರಕಿಹೊಳಿಯವರು ಹೇಳಿದಂತೆ ನಾನು ಯಾವುದೇ ಕೋಟಿಗಟ್ಟಲೆ ಹಣ ಪಡೆದಿಲ್ಲ. ಅನ್ಯಾಯದ ದುಡ್ಡು ತೆಗೆದುಕೊಂಡಿಲ್ಲ.  ನನ್ನ ತಪ್ಪು ಸಾಬೀತಾದರೆ ನಾನು ಶಿಕ್ಷೆಗೆ ಸಿದ್ದನಿದ್ದೇನೆ ಎಂದಿದ್ದಾರೆ.

ಹಾಜರಾಗುತ್ತೇನೆ: ಮುಂದಿನ 5-8 ದಿನದಲ್ಲಿ ತನಿಖಾಧಿಕಾರಿಗಳ ಎದುರು ಬರುತ್ತೇನೆ. ಸೂಕ್ತ ದಾಖಲೆಗಳನ್ನು ನೀಡುತ್ತೇನೆ ಎಂದು ನರೇಶ್ ಹೇಳಿಕೊಂಡಿದ್ದಾರೆ. ಇಡೀ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಯವರನ್ನು ಸಂತ್ರಸ್ತ, ಹುಡುಗಿಯನ್ನು ಆರೋಪಿ ಎಂದು ಬಿಂಬಿಸಲಾಗಿದೆ. ನಾವು ಹುಡುಗಿ ಪರವಾಗಿ ನಿಲ್ಲಬೇಕಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.