ಜೆಡಿಎಸ್ ಅಭ್ಯರ್ಥಿಯ ಹತ್ಯೆಗೆ ಸ್ಕೆಚ್?:ಲಾಂಗ್ ಸಹಿತ ಆರೋಪಿ ವಶಕ್ಕೆ
Team Udayavani, Apr 29, 2018, 9:29 AM IST
ಬೆಂಗಳೂರು: ಶಾಂತಿನಗರ ಜೆಡಿಎಸ್ ಅಭ್ಯರ್ಥಿ ಶ್ರೀಧರ್ ರೆಡ್ಡಿ ಅವರ ಮನೆ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ದುಷ್ಕರ್ಮಿಯೊಬ್ಬನನ್ನು ಲಾಂಗ್ ಸಮೇತ ಪೊಲೀಸರು ವಶಕ್ಕೆ ಪಡೆದ ಆತಂಕಕಾರಿ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಬಂಧಿತ ಆರೋಪಿ ಫಜರ್ ಖಾನ್ ಎಂಬಾತನಾಗಿದ್ದು ಈತ ಶ್ರೀಧರ್ ರೆಡ್ಡಿ ಅವರು ಯಾವಾಗ ಮನೆಗೆ ಬರುತ್ತಾರೆ ಎಂದು ವಿಚಾರಿಸಿದ್ದಾರೆ. ಬಳಿಕ ಮನೆ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ.
ಕೂಡಲೇ ಅಲ್ಲಿದ್ದ ಶ್ರೀಧರ್ ರೆಡ್ಡಿ ಬೆಂಬಲಿಗರು ಆತನನ್ನು ಹಿಡಿದು ವಿಚಾರಿಸಿದಾಗ ಆತನ ಸ್ಕೂಟರ್ನಲ್ಲಿ ಲಾಂಗ್ ಮತ್ತು ಗಾಂಜಾ ಪತ್ತೆ ಯಾಗಿದೆ.
ಈತ ಶ್ರೀಧರ್ ರೆಡ್ಡಿ ಅವರ ಹತ್ಯೆಗೆ ಸ್ಕೆಚ್ ಹಾಕಿದ್ದನೆ ಎಂಬ ಸಂಶಯ ಮೂಡಿದೆ.
ಅಶೋಕನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದು, ಈ ಬಗ್ಗೆ ಅಭ್ಯರ್ಥಿ ಶ್ರೀಧರ್ ರೆಡ್ಡಿ ತೀವ್ರ ಆತಂಕ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು