ಖಾತೆ ಬದಲಾವಣೆಗಾಗಿ ಜೆಡಿಎಸ್‌ ಸಚಿವರ ಕ್ಯಾತೆ:ಸಿಎಂ ಎಚ್‌ಡಿಕೆ ಕಿಡಿ 


Team Udayavani, Jun 9, 2018, 1:47 PM IST

hd-kumarswamy.jpg

ಬೆಂಗಳೂರು : ಜೆಡಿಎಸ್‌ ಸಚಿವರಲ್ಲಿ ಖಾತೆ ಹಂಚಿಕೆ ಅಸಮಾಧಾನ ಕಂಡು ಬಂದಿದ್ದು, ಬೇರೆ ಖಾತೆಗಳಿಗಾಗಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ. 

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಎಚ್‌ಡಿಕೆ ಮೊದಲು ಮಂತ್ರಿಯಾಗಬೇಕು ಅಂತಾರೆ , ಬಳಿಕ ವಿಧಾನಸೌಧದ 3 ನೇ ಮಹಡಿಯಲ್ಲಿ  ಕೊಠಡಿಯೇ ಬೇಕು ಅಂತಾರೆ, ಇಂತದ್ದೇ ಮನೆ ಬೇಕು, ಇಂತದ್ದೇ ಖಾತೆ ಬೇಕು ಅನ್ನುತ್ತಾರೆ ಎಂದು ಕಿಡಿ ಕಾರಿದರು. 

ಸಮರ್ಥವಾಗಿ ಕೆಲಸ ಮಾಡಲು ಎಲ್ಲಾ ಇಲಾಖೆಗಳಲ್ಲೂ ಅವಕಾಶಗಳಿವೆ. ಖಾತೆ ಹಂಚಿಕೆ ಪಕ್ಷದ ಆಂತರಿಕ ತೀರ್ಮಾನ. ಕೆಲಸ ಮಾಡುವವರಿಗೆ ಯಾವ ಖಾತೆಯಾದರೇನು ? ಸಣ್ಣ ನೀರಾವರಿಗಿಂತ ಬೇರೆ ಖಾತೆ ಬೇಕೆ? ಉನ್ನತ ಶಿಕ್ಷಣಕ್ಕಿಂತ ಬೇರೆ ಖಾತೆ ಬೇಕೆ ಎಂದು ಪ್ರತಿಭಟನೆಗಿಳಿದಿರುವ ಜಿ.ಟಿ.ದೇವೇಗೌಡ ಮತ್ತು ಸಿ.ಎಸ್‌.ಪುಟ್ಟರಾಜು ಅವರ ಅಭಿಮಾನಿಗಳಿಗೆ ಪರೋಕ್ಷವಾಗಿ ಪ್ರಶ್ನಿಸಿದರು. 

ನಾನೇನು ಓದಿದ್ದೇನೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಿಲ್ಲವೇ  ಎಂದು ಪ್ರಶ್ನಿಸಿದರು. 

ಸುಭದ್ರ ಸರ್ಕಾರ !
ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ ಬೇಕು ಬೇಕಾದ ರೀತಿಯಲ್ಲಿ ಸರ್ಕಾರದ ಬಗ್ಗೆ  ಸುದ್ದಿಯಾಗುತ್ತಿದೆ ಆದರೆ ನಿಮಗೆಲ್ಲಾ ನಿರಾಸೆ ಯಾಗುವುದು ಖಂಡಿದ ನಮ್ಮ ಸರ್ಕಾರ ಸುಭದ್ರವಾಗಿ 5 ವರ್ಷ ಪೂರೈಸುತ್ತದೆ ಎಂದರು. 

ಪುಟ್ಟರಾಜು ಅಭಿಮಾನಿಗಳ ಪ್ರತಿಭಟನೆ 

ಸಣ್ಣನೀರಾವರಿ ಖಾತೆ ಬದಲಾಯಿಸಬೇಕು ಎಂದು ಸಿ.ಎಸ್‌.ಪುಟ್ಟರಾಜು ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಆದರೆ ಪುಟ್ಟರಾಜು ಯಾವುದೇ ಅಸಮಾಧಾನವಿಲ್ಲ  ಬೆಂಬಲಿಗರು ಪ್ರತಿಭಟನೆ ನಡೆಸಬಾರದು ಎಂದು ಮನವಿ ಮಾಡಿದ್ದಾರೆ. 

ಜಿಟಿಡಿ ಬೆಂಬಲಿಗರ ಹೋರಾಟ 
ಉನ್ನತ ಶಿಕ್ಷಣ ಖಾತೆ ಬೇಡ. ಜಿಟಿಡಿ ಅವರಿಗೆ ಕಂದಾಯ ಖಾತೆ ನೀಡಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಜಿಟಿಡಿ ಪುತ್ರ ಹರೀಶ್‌ ಅವರು ಬೆಂಬಲಿಗರೊಂದಿಗೆ ಮಾತುಕತೆ ನಡೆಸಿ ಪ್ರತಿಭಟನೆ ನಡೆಸದಂತೆ ಮನವಿ ಮಾಡಿದ್ದಾರೆ. ಜಿಟಿಡಿ ಅವರು ಪ್ರತಿಭಟನೆ ನಡೆಸದಂತೆ ಮನವಿ ಮಾಡಿದ್ದಾರೆ. 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.