ಪಂಚರತ್ನ ಕಾರ್ಯಕ್ರಮದ ಪ್ರಚಾರಕ್ಕೆ 123 ವಾಹನಗಳನ್ನು ಖರೀದಿಸಿದ ಜೆಡಿಎಸ್


Team Udayavani, May 18, 2022, 3:00 PM IST

1-sdsfsfsf

ಬೆಂಗಳೂರು: ಜನತಾ ಜಲಧಾರೆ ಭಾರೀ ಯಶಸ್ಸು ಕಂಡ ನಂತರ ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷೆಯ ‘ಪಂಚರತ್ನ ಕಾರ್ಯಕ್ರಮ’ ಗಳ ಪ್ರಚಾರಕ್ಕೆ ರಾಜ್ಯಾದ್ಯಂತ 123 ಎಲ್ ಇಡಿ ವಾಹನಗಳು ಸಂಚಾರ ಮಾಡಲಿವೆ. ಖರೀದಿ ಮಾಡಿರುವ 123 ಎಲ್ ಇಡಿ ವಾಹನಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಯಶವಂತಪುರದಲ್ಲಿರುವ ಅರವಿಂದ ಮೋಟಾರ್ಸ್ ಕಂಪನಿಯ ಅಧಿಕಾರಿಗಳು ಇಂದು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಕಂಪನಿಯ ಸೇಲ್ಸ್ ಜನರಲ್ ಮ್ಯಾನೇಜರ್ ವಿಜಯ್ ಕುಮಾರ್, ಸೀನಿಯರ್ ಮ್ಯಾನೇಜರ್ ಮಂಜುನಾಥ್, ಟಾಟಾ ಮೋಟರ್ಸ್ ನ ಶ್ರೀಧರ್ ಕಟ್ಟಿ, ಶಾಸಕ ಮಂಜುನಾಥ್, ವಿಧಾನಪರಿಷತ್ ಸದಸ್ಯ ಭೋಜೇಗೌಡ ಮತ್ತಿತರರು ಇದ್ದರು.ಇದೇ ವೇಳೆ ಪಂಚರತ್ನ ಯೋಜನೆಗಳ ಪ್ರಚಾರಕ್ಕೆ ಖರೀದಿಸಿರುವ 123 ಟಾಟಾ ಏಸ್ ವಾಹನಗಳಿಗೆ ಯಶವಂತಪುರದ ಬಳಿ ಕುಮಾರಸ್ವಾಮಿ ಅವರು ಪೂಜೆ ಸಲ್ಲಿಸಿದರು.

ವಾಹನಗಳಿಗೆ ಎಲ್‌ಇಡಿ ಅಳವಡಿಕೆ ನಂತರ ಸಂಚಾರ ಆರಂಭವಾಗಲಿದ್ದು, 180 ಕ್ಷೇತ್ರಗಳಲ್ಲಿ ಸಂಚರಿಸಲಿರುವ 123 ಎಲ್‌ಇಡಿ ವಾಹನಗಳು ಪಂಚರತ್ನ ಯೋಜನೆಗಳ ಕಿರುಚಿತ್ರಗಳ ಪ್ರದರ್ಶನ ಮಾಡಲಿವೆ.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ ಅವರು, 2023 ರ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕ್ರಮಗಳು ಹಾಗೂ ಪಂಚರತ್ನ ಯೋಜನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ 123 ವಾಹನಗಳನ್ನು ಖರೀದಿ ಮಾಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ : ಕುಟುಂಬ ರಾಜಕಾರಣದ ಆದ್ಯ ಪಿತಾಮಹ: ಬಿಜೆಪಿ ಟ್ವೀಟ್ ಕುಟುಕು, ಕುಮಾರಸ್ವಾಮಿ ಸಿಡುಕು

ಏನಿದು ಪಂಚರತ್ನ

ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪಂಚರತ್ನ ಕಾರ್ಯಕ್ರಮಗಳನ್ನು ರೂಪಿಸಿದೆ.

ಆರೋಗ್ಯ, ಕೃಷಿ, ನೀರಾವರಿ, ಉದ್ಯೋಗ ಹಾಗೂ ಮಹಿಳಾ – ಯುವ ಸಬಲೀಕರಣ; ಇವೇ ಪಂಚರತ್ನ ಕಾರ್ಯಕ್ರಮಗಳು. ಎಲ್ ಇಡಿ ವಾಹನಗಳ ಮೂಲಕ ಈ ಐದು ಕಾರ್ಯಕ್ರಮಗಳ ಮಾಹಿತಿಯನ್ನು ಜನತೆಗೆ ಕೊಡಲಾಗುವುದು ಎಂದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಬಿಜೆಪಿಗೆ ಟಾಂಗ್ ಕೊಟ್ಟ ಮಾಜಿ ಸಿಎಂ

ಈ ವಾಹನಗಳಿಗೆ ಮುಂದಿನ 40 ದಿನಗಳ ಕಾಲ ಎಲ್‌ಇಡಿ ಸ್ಕ್ರೀನ್ ಅಳವಡಿಸುತ್ತೇವೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಚಾರದ ವಾಹನಗಳು ಸಂಚರಿಸಲಿವೆ ಎಂದರು.

ರಾಜ್ಯಾದ್ಯಂತ 180 ಕ್ಷೇತ್ರಗಳಲ್ಲಿ ಜನತಾ ಜಲಧಾರೆ ಯಾತ್ರೆ ಯಶಸ್ವಿಯಾಗಿ ನಡೆದಿದೆ. ಕೆಲ ಬಿಜೆಪಿ, ಕಾಂಗ್ರೆಸ್ ನ ನಾಯಕರು ವ್ಯಂಗ್ಯ ಮಾಡುತ್ತಿದ್ದಾರೆ. ಗ್ರಾಫಿಕ್ಸ್ ನಲ್ಲಿ ಜನರನ್ನು ಸೃಷ್ಟಿಸಿದ್ರಾ ಅಂತಾ ಕೇಳಿದ್ದಾರಂತೆ. ಅವರಿಂದ ಪ್ರಮಾಣಪತ್ರ ನಮಗೆ ಬೇಕಿಲ್ಲ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.