ದೇವೇಗೌಡರು ಈ ರಾಜ್ಯದ ಪಿತಾಮಹ, ಕರ್ನಾಟಕದ ಆರೂವರೆ ಕೋಟಿ ಜನರ ತಂದೆ: ಇಬ್ರಾಹಿಂ


Team Udayavani, Jul 1, 2022, 3:38 PM IST

cm ibrahim

ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಈಗ ಇಬ್ಬರ ಮೇಲೆ ಕೈಹಾಕಿಕೊಂಡು ಹೋಗುತ್ತಿದ್ದಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ ಎಂದು ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಕಿಡಿಕಾರಿದ್ದಾರೆ.

ಕೆ.ಎನ್.ರಾಜಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಇಬ್ರಾಹಿಂ ಅವರು, ದೇವೇಗೌಡರು ಈ ರಾಜ್ಯದ ಪಿತಾಮಹ. ಕರ್ನಾಟಕದ ಆರೂವರೆ ಕೋಟಿ ಜನರ ತಂದೆ. ಆದರೆ, ದೇವೇಗೌಡರ ಹುಟ್ಟು, ಸಾವಿನ ಬಗ್ಗೆ ಮಾತನ್ನಾಡುತ್ತಾರೆ ರಾಜಣ್ಣ ನಿಮಗೆ ಅಪ್ಪ ಇಲ್ಲವಾ? ದೇವೇಗೌಡರು ಅಜರಾಮರರು. ದೇವೇಗೌಡರಿಗೆ ಸಾವಿಲ್ಲ ಸೂರ್ಯ, ಚಂದ್ರ ಇರುವವರೆಗೂ ಅವರ ಹೆಸರು ಶಾಶ್ವತವಾಗಿರುತ್ತದೆ. ಇವರು ಕೆಂಪು ಕೋಟೆ ಮೇಲೆ ಧ್ವಜ ಹಾರಿಸಿದವರು. ಕೂಡಲೇ ದೇವೇಗೌಡರ ಮನೆಗೆ ಬಂದು ಕ್ಷಮೆ ಯಾಚಿಸಬೇಕು ಎಂದು ಹೇಳಿದರು.

ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿ, ದೇವೇಗೌಡರ ಬಗ್ಗೆ ರಾಜಣ್ಣ ಮಾತನ್ನಾಡಿದ್ದಾರೆ. ಅದು ಅವರ ಸಂಸ್ಕೃತಿ ತೋರಿಸುತ್ತದೆ. 2004ರಲ್ಲಿ ಅವರು ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಕೊನೆಯ ದಿನ ದೇವೇಗೌಡರು ಹೋಗಿ ಪ್ರಚಾರ ಮಾಡಿದ್ದರು. ಆಗ ಆ ವ್ಯಕ್ತಿ ವಿಧಾನಸೌಧಕ್ಕೆ ಮೆಟ್ಟಿಲು ಹತ್ತಲು ಸಾಧ್ಯವಾಗಿತ್ತು. ಇಲ್ಲದಿದ್ದರೆ ಅವರನ್ನ ಯಾರು ಕೇಳುತ್ತಿದ್ದರು. ದೇವೇಗೌಡರ ಆರೋಗ್ಯವನ್ನೂ ಲೆಕ್ಕಿಸದೆ ಮಾತನಾಡಿದ್ದಾರೆ ಎಂದರು.

ಇದನ್ನೂ ಓದಿ:ಸರಕು ಸಾಗಣೆ ವಲಯದಲ್ಲಿ ಉದ್ಯೋಗಾವಕಾಶ; 3 ವಿವಿಗಳೊಂದಿಗೆ ಒಪ್ಪಂದಕ್ಕೆ ಸಹಿ

ಇಬ್ಬರು ಹೆಗಲಿಗೆ ಹೆಗಲು ಕೊಡುತ್ತಾರೆ. ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸುತ್ತೇವೆ, ದೇವರ ಮೆರವಣಿಗೆಗೂ ಭುಜ ಕೊಡಬೇಕು. ಭುಜ ಕೊಟ್ಟೇ ಮೆರವಣಿಗೆ ಮಾಡುವುದಲ್ಲವೇ? ಅವರ ಮಾತಿನ ದುರಹಂಕಾರ ಕೇಳಿದ್ದೇನೆ. ನೀನು ಬ್ರಹ್ಮ ಅಲ್ಲ, ನೀನು ಒಬ್ಬ ಹುಲು ಮಾನವ. ದೇವೇಗೌಡರು ಶತಾಯುಷಿಗಳಾಗಿ ನಾಡಿನಲ್ಲಿ ಬದುಕುತ್ತಾರೆ ಎಂದರು.

ದೇವೇಗೌಡರನ್ನು ಚುನಾವಣೆಗೆ ನಿಲ್ಲಿಸಿದರು, ತುಮಕೂರಿನಲ್ಲಿ ಸೋಲಿಸಿದರು. ಅವರನ್ನು ಸೋಲಿಸಲು ಕುತಂತ್ರ ನಡೆಸಿದ್ದು ರಾಜಣ್ಣ. ಇನ್ನೆರಡು ಮೂರು ತಿಂಗಳು ನೋಡಲಿ. ಅವರೇ ಸ್ವತಂತ್ರವಾಗಿ ಓಡಾಡುತ್ತಾರೆ ಎಂದರು.

ರಾಜಣ್ಣ ಕ್ಷಮೆ ಕೇಳಬೇಕೆಂದು ನಾನು ಹೇಳುವುದಿಲ್ಲ. ದೇವೇಗೌಡರ ಮಗ ನಾನಿದ್ದೇನೆ. ಮಧುಗಿರಿಗೆ ಬಂದು ತೋರಿಸುತ್ತೇನೆ.  ಅಲ್ಲಿಗೆ ಬಂದು ತೋರಿಸುತ್ತೇನೆ.  ಜನರಿಂದ ಉತ್ತರ ಕೊಡಿಸುತ್ತೇನೆ ಎಂದು ಎಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.