ಜೋಶಿ, ಶೋಭಾಗೆ ಚುನಾವಣಾ ಜವಾಬ್ದಾರಿ: ಕಟೀಲ್ ಅಭಿನಂದನೆ
Team Udayavani, Sep 8, 2021, 9:53 PM IST
ಬೆಂಗಳೂರು: ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಅವರನ್ನು ಉತ್ತರಾಖಂಡ್ ರಾಜ್ಯದ ವಿಧಾನಸಭಾ ಚುನಾವಣಾ ಉಸ್ತುವಾರಿಗಳನ್ನಾಗಿ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ಉತ್ತರ ಪ್ರದೇಶ ರಾಜ್ಯದ ವಿಧಾನಸಭಾ ಚುನಾವಣಾ ಸಹ ಉಸ್ತುವಾರಿಗಳನ್ನಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ನೇಮಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಸಂತಸ ವ್ಯಕ್ತಪಡಿಸಿದ್ದು, ಈ ಜವಾಬ್ದಾರಿ ನಿರ್ವಹಿಸಲಿರುವ ಸಚಿವರನ್ನು ಅಭಿನಂದಿಸಿದ್ದಾರೆ.
ಪ್ರಲ್ಹಾದ್ ಜೋಶಿ ಮತ್ತು ಶೋಭಾ ಕರಂದ್ಲಾಜೆ ಅವರ ಸಂಘಟನಾ ಚಾತುರ್ಯದಿಂದ ಮತ್ತು ಇತರ ಮುಖಂಡರ ನೇತೃತ್ವದಲ್ಲಿ ಪಕ್ಷವು ಮುಂಬರುವ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಭಾರಿ ಅಂತರದ ಗೆಲುವು ಸಾಧಿಸಲಿದೆ ಎಂದು ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಸೆ.13ರಂದು ಗಜಪಡೆ ಆಗಮನ, ಅ.7ಕ್ಕೆ ದಸರಾ ಉದ್ಘಾಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ