ರಾಜ್ಯದಲ್ಲಿ ದೇವಸ್ಥಾನಗಳನ್ನು ಯಾರೂ ಒಡೆಯಬಾರದು. ಸಚಿವ ಈಶ್ವರಪ್ಪ
Team Udayavani, Sep 15, 2021, 10:53 AM IST
ಬೆಂಗಳೂರು : ಇಡೀ ಕರ್ನಾಟಕ ರಾಜ್ಯದಲ್ಲಿ ದೇವಸ್ಥಾನ ಒಡೆಯುವ ಆತಂಕ ಭಯ ವ್ಯಕ್ತವಾಗಿದೆ. ಬಿಜೆಪಿ ಸರ್ಕಾರ ಇರುವಂತ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದೇವಸ್ಥಾನ ಒಡೆದು ಹಾಕಿದ್ದು ತಪ್ಪು. ಸುಪ್ರಿಂ ಕೋರ್ಟ್ ನಅನೇಕ ಆದೇಶಗಳಿವೆ. ಸಂಸ್ಕೃತಿ ನಂಬಿಕೊಂಡು ಇರುವಂತ ಪಕ್ಷ ಬಿಜೆಪಿ. ಒಂದೇ ಒಂದು ದೇವಸ್ಥಾನ ಒಡೆಯುವುದು ತಪ್ಪು ಎಂದು ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಯಾಕೆ ದೇವಸ್ಥಾನ ಮಾತ್ರ ಮುಟ್ಟಿದರು ಅನ್ನೋದು ಕೂಡ ಪ್ರಶ್ನೆಯೇ. ಕಾಂಗ್ರೆಸ್ ನಾಯಕರು ಹೇಳಿದ್ದರಲ್ಲೂ ಯಾವುದೇ ತಪ್ಪಿಲ್ಲ. ಈಗಲಾದರೂ ಕಾಂಗ್ರೆಸ್ ನಾಯಕರಿಗೆ ದೇವಸ್ಥಾನ ಉಳಿಸಬೇಕು ಅಂತ ಅನಿಸಿದೆಯಲ್ಲ ಅದು ಮುಖ್ಯ.
ಯಾರ ವಿರುದ್ದ ಕ್ರಮ ಎನ್ನೋದು ನನ್ನ ಉದ್ದೇಶವಲ್ಲ. ಆದರೆ ಇಡೀ ರಾಜ್ಯದಲ್ಲಿ ದೇವಸ್ಥಾನಗಳನ್ನು ಯಾರೂ ಒಡೆಯಬಾರದು. ಈ ಸಂಬಂಧ ಸಿಎಂ ಜೊತೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ತೇವೆ. ಎಷ್ಟೇ ದೇವಸ್ಥಾನಗಳನ್ನು ಪಟ್ಟಿ ಮಾಡಿರಲಿ, ಯಾವುದನ್ನೂ ಒಡೆಯಬಾರದು ಎಂದು ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ