ಆಟೋ ಚಾಲಕರೂ ಕೂಡ ನನ್ನನ್ನು ಮೆರೆಸಿಬಿಟ್ಟಿದ್ದಾರೆ ; ಎಲ್ಲರೂ ನನಗೆ ಸ್ನೇಹಿತರೇ


Team Udayavani, May 3, 2020, 4:54 PM IST

Nisar-Ahmad-2

ಬೆಂಗಳೂರು: ಸಾಮಾನ್ಯವಾಗಿ ಕವಿಗಳು, ಸಾಹಿತಿಗಳು ಎಂದರೆ ಅವರು ಜನಸಾಮಾನ್ಯರಿಂದ ದೂರವಾಗಿ ಅಥವಾ ಅವರೊಂದಿಗೆ ಒಂದು ಅಂತರವನ್ನಿಟ್ಟುಕೊಂಡೇ ಬದುಕುವವರು ಎಂಬ ಮಾತಿದೆ.

ಆದರೆ ಕೆಲವು ಕವಿಗಳು, ಸಾಹಿತಿಗಳು ಇದಕ್ಕೆಲ್ಲಾ ಅಪವಾದ ಎಂಬಂತಿರುತ್ತಾರೆ. ಅಂತವರ ಸಾಲಿಗೆ ಸೇರುತ್ತಿದ್ದವರಲ್ಲಿ ನಿತ್ಯೋತ್ಸವದ ಕವಿ ನಿಸಾರ್ ಅಹಮದ್ ಕೂಡ ಒಬ್ಬರು.

ಅವರೇ ಹೇಳಿಕೊಂಡಿರುವಂತೆ ನಿಸಾರ್ ಅವರು ಪ್ರಕೃತಿಯಿಂದ ಮತ್ತು ಜನಸಾಮಾನ್ಯರಿಂದ ಸ್ಪೂರ್ತಿಯನ್ನು ಪಡೆದುಕೊಳ್ಳುತ್ತಿದ್ದರು. ಲಾಲ್ ಬಾಗ್ ನಲ್ಲಿರುವ ಮರ-ಗಿಡಗಳ ನಡುವೆ ಏಕಾಂತ ಚಿಂತನೆಯಲ್ಲಿ ಅವರ ಬಹುತೇಕ ಕಾವ್ಯಗಳು ಅಕ್ಷರ ರೂಪವನ್ನು ಪಡೆದುಕೊಂಡಿವೆ.

ಇನ್ನು ಶಿವಮೊಗ್ಗದಲ್ಲಿ ತಾವಿದ್ದ ಎಂಟು ವರ್ಷಗಳು ಅವರ ಸಾಹಿತ್ಯ ಕೃಷಿಯನ್ನು ಸಮೃದ್ಧಗೊಳಿಸಿದವು ಎಂಬುದನ್ನು ಕವಿ ನಿಸಾರ್ ಅಹಮದ್ ಅವರು ಹಲವಾರು ಸಂದರ್ಭಗಳಲ್ಲಿ ನೆನಪಿಸಿಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ನಿಸಾರ್ ಅವರು ತಮ್ಮ ಕುಟುಂಬ ಸದಸ್ಯರನ್ನು ಬಿಟ್ಟು ಒಂಟಿಯಾಗಿದ್ದರಂತೆ, ಆ ಸಂದರ್ಭದಲ್ಲಿ ಅವರ ಕುಟುಂಬ ಬೆಂಗಳೂರಿನಲ್ಲೇ ವಾಸವಾಗಿತ್ತು. ಈ ಸಮಯವನ್ನು ಅವರೊಳಗಿದ್ದ ಕವಿ ಮನಸ್ಸು ಸದುಪಯೋಗಪಡಿಸಿಕೊಂಡಿತ್ತು.

ಸಾಯಂಕಾಲದ ಸಮಯಗಳಲ್ಲಿ ತಮ್ಮ ರೂಂ ಬಿಟ್ಟು ಹೊರಬಂದರೆ ಎಲ್ಲರನ್ನೂ ನಿಸಾರ್ ಆಪ್ತವಾಗಿ ಮಾತನಾಡಿಸುತ್ತಿದ್ದರು. ಮತ್ತು ಅಲ್ಲಿದ್ದ ಹಸುರು ಗದ್ದೆಗಳ ಬದುವಿನಲ್ಲಿ ನಡೆದುಕೊಂಡು ಗುಬ್ಬಚ್ಚಿಗಳ ಕಲರವಕ್ಕೆ ಕಿವಿಯಾಗುತ್ತಿದ್ದರು.

ರಿಕ್ಷಾ ಚಾಲಕರು ಸಾಮಾನ್ಯವಾಗಿ ಚಿತ್ರ ನಟ-ನಟಿಯರು, ಕ್ರೀಡಾ ತಾರೆಯರ ಚಿತ್ರಗಳನ್ನು ತಮ್ಮ ಆಟೋ ಹಿಂದೆ ಹಾಕಿಕೊಳ್ಳುತ್ತಾರೆ. ಆದರೆ ನಿತ್ಯೋತ್ಸವ ಕವಿತೆ ಪ್ರಕಟಗೊಂಡ ಬಳಿಕ ಅದರಲ್ಲೂ ಅದು ಧ್ವನಿಮುದ್ರಣಗೊಂಡು ಜನಮಾನಸವನ್ನು ತಲುಪಿದ ನಂತರವಂತೂ ಆಟೋ ಚಾಲಕರು ನಿಸಾರ್ ಅಹಮ್ಮದ್ ಅವರ ಭಾವಚಿತ್ರವನ್ನು ತಮ್ಮ ಆಟೋ ರಿಕ್ಷಾಗಳಲ್ಲಿ ಹಾಕಿಕೊಂಡು ಅವರನ್ನು ಮೆರೆಸಿಬಿಟ್ಟಿದ್ದರು. ಈ ಮಾತನ್ನು ಸ್ವತಃ ನಿಸಾರ್ ಅವರೇ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು.

ಸಂಗ್ರಹ: ಹರಿಪ್ರಸಾದ್

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.