ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ..: ಕಡೂರು ಶಾಸಕ ಬೆಳ್ಳಿ ಪ್ರಕಾಶ್


Team Udayavani, Jan 27, 2022, 2:05 PM IST

beli-prakash

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಚಿಕ್ಕಮಗಳೂರು ಶಾಸಕರ ನಿಯೋಗವಿಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ ನಿಯೋಗ, ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ, ಮತ್ತು ಭದ್ರಾ ಉಪಕಣವೆಯ 2 ಮತ್ತು 3 ನೇ ಹಂತದ ಯೋಜನೆಗೆ ಹಣ, ಹಾಗೂ ಜಿಲ್ಲೆಯ ಜಲಧಾರೆ ಯೋಜನೆಗೆ ಬಜೆಟ್ ಹಣ ನೀಡುವಂತೆ ಮನವಿ ಸಲ್ಲಿಸಿದೆ.

ಉಪ ಸಭಾಪತಿ ಪ್ರಾಣೇಶ್, ಶಾಸಕ ಸುರೇಶ್, ಬೆಳ್ಳಿ ಪ್ರಕಾಶ್, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್‌ ನಿಯೋಗದಲ್ಲಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೆಳ್ಳಿ ಪ್ರಕಾಶ್, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಮ್ಮ ಜಿಲ್ಲೆಯಲ್ಲಿ ನನಗಿಂತಲೂ ಹಿರಿಯರಿದ್ದಾರೆ, ಮೂಡಿಗೆರೆ ಎಂ ಪಿ ಕುಮಾರಸ್ವಾಮಿ, ತರೀಕೆರೆ ಸುರೇಶ್ ಇದಾರೆ, ಅವರಿಗೆ ಕೊಡಲಿ. ಸಿ.ಟಿ ರವಿ ಮಾರ್ಗದರ್ಶನದಲ್ಲಿ ಮುಂದೆ‌ ಹೋಗುತ್ತೇವೆ. ಸಂಪುಟ ವಿಸ್ತರಣೆ ಸಮಯದಲ್ಲಿ ನಮ್ಮ ಜಿಲ್ಲೆಗೆ ಸ್ಥಾನ ಸಿಗಬಹುದು, ಸಿಗದೆಯೂ ಇರಬಹುದು. ಯಾರಿಗೆ ಕೊಟ್ಟರು ಸಂತೋಷ, ಕೊಟ್ಟಿಲ್ಲವಾದರೂ ಸಂತೋಷ ಎಂದರು.

ಇದನ್ನೂ ಓದಿ:ಟಿಪ್ಪು ಸುಲ್ತಾನ್ ನ ಹೊಗಳಿದ್ದ ರಾಷ್ಟ್ರಪತಿ ಕೋವಿಂದ್ ರಾಜೀನಾಮೆ ಕೇಳುತ್ತೀರಾ? BJPಗೆ ರಾವತ್

ಬಿಜೆಪಿ ಶಾಸಕರು ಕಾಂಗ್ರೆಸ್ ನವರ ಸಂಪರ್ಕದಲ್ಲಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕಡೂರು ಶಾಸಕರು, ‘ನಮ್ಮ ಪಕ್ಷದಿಂದ ಯಾರು ಹೋಗುವುದಿಲ್ಲ. ಚುನಾವಣಾ ಹತ್ತಿರ ಬಂದಾಗ ಏನೆಲ್ಲಾ ಆಗುತ್ತದೆಂದು ದೇವರೊಬ್ಬರಿಗೆ ಮಾತ್ರ ಗೊತ್ತು. ಒಮ್ಮೆ ಪಕ್ಷಕ್ಕೆ ಸೇರ್ಪಡೆಯಾದರೆ ಅಲ್ಲಿ ವಲಸಿಗ ಮೂಲ ಎನ್ನುವುದಿಲ್ಲ. ಈಶ್ವರಪ್ಪ ಉಸ್ತುವಾರಿಯಾಗಿ ಬಂದಿರುವುದನ್ನು ನಾವು ಸ್ವಾಗತ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.