Update: ಕಾಣಿಯೂರು- ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ಪತ್ತೆ!: ಇಬ್ಬರು ನಾಪತ್ತೆ
ನಾಪತ್ತೆಯಾದವರ ಗುರುತು ಪತ್ತೆ!
Team Udayavani, Jul 10, 2022, 1:08 PM IST
ಪುತ್ತೂರು: ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿದ್ದು, ಭಾನುವಾರ ಕಾರು ಪತ್ತೆಯಾಗಿದೆ.
ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಈ ಕುರಿತು ಬೈತಡ್ಕ ಮಸೀದಿಯ ಸಿಸಿ ಕೆಮರಾದಲ್ಲಿ ದೃಶ್ಯ ಸೆರೆಯಾಗಿದ್ದು, ಇದನ್ನು ಆಧರಿಸಿ, ಸ್ಥಳೀಯ ಪೊಲೀಸರು, ಸ್ಥಳೀಯ ಸಾರ್ವಜನಿಕರು, ಅಗ್ನಿಶಾಮಕ ದಳ ಮತ್ತು ಸವಣೂರಿನ ನಾಲ್ವರು ಡೈವರ್ಗಳಿಂದ ಶೋಧ ಕಾರ್ಯ ನಡೆಸಿ, ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾರನ್ನು ಟ್ರೇಸ್ ಮಾಡಿ 12.30ಕ್ಕೆ ಹೊರ ತೆಗೆಯಲಾಗಿದೆ.
ಇದನ್ನೂ ಓದಿ: ಕಾಣಿಯೂರು: ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ಪತ್ತೆ!; ಕಾರ್ಯಾಚರಣೆ ವೇಳೆ ಲಾಠಿಚಾರ್ಜ್
ವಿಚಾರಣೆ ವೇಳೆ ಕಾರು ಕುಂಡಡ್ಕ ನಿವಾಸಿ ಧನುಷ್ (26) ಅವರದ್ದು ಎಂದು ತಿಳಿದುಬಂದಿದೆ. ಇನ್ನೋರ್ವ ಸಹ ಪ್ರಯಾಣಿಕ ಮಂಜೇಶ್ವರದ ನಿವಾಸಿ ಧನುಷ್ (21), ಕಾರು ಚಲಾಯಿಸುತ್ತಿದ್ದ ಧನುಷ್ ಅವರ ಸೋದರ ಮಾವ ಕಾರಿನಲ್ಲಿದ್ದರು ಎಂದು ತಿಳಿದು ಬಂದಿದೆ. ನಾಪತ್ತೆಯಾದವರನ್ನು ಪತ್ತೆಹಚ್ಚಲು ಶೋಧ ಕಾರ್ಯ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ