ಕನ್ನಡ ಎರಡು ಸಾವಿರ ವರ್ಷಗಳ ಹಿನ್ನೆಲೆಯುಳ್ಳ ಜೀವಂತ ಭಾಷೆ: ಸಚಿವ ಕಾರಜೋಳ


Team Udayavani, Aug 12, 2022, 7:11 PM IST

1-aasdad

ಬೆಂಗಳೂರು: ಹೃದಯವಾಹಿನಿ – ಕರ್ನಾಟಕ, ಮಂಗಳೂರು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ‌ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 15ನೇ ರಾಷ್ಟ್ರೀಯ ಕನ್ನಡ ಸಂಸ್ಕ್ರತಿ ಸಮ್ಮೇಳನ ಬೆಂಗಳೂರಿನ ಬಸವ ಭವನ ಸಭಾಂಗಣದಲ್ಲಿ ನಡೆಯಿತು.

ಜಲಸಂಪನ್ಮೂಲ  ಸಚಿವ ಗೋವಿಂದ ಕಾರಜೋಳ ಅವರು  ಸಮ್ಮೇಳನವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕನ್ನಡ ಭಾಷೆ ಎರಡುಸಾವಿರ ವರ್ಷಗಳಹಿನ್ನೆಲೆಯುಳ್ಳ ಜೀವಂತ ಭಾಷೆಯಾಗಿದೆ. ಜಗತ್ತಿನಲ್ಲಿ ಕನ್ನಡ ಭಾಷೆಗೆ ಇರುವ ಸ್ಥಾನಮಾನ ಬೇರೆ ಭಾಷೆಗಿಲ್ಲ. ಹಳೆಯ ಭಾಷೆಗಳಲ್ಲಿ ರಾಜ್ಯವೊಂದರ ಅಡಳಿತ‌ ಭಾಷೆಯಾಗಿರುವುದು ಕನ್ನಡ‌ ಮಾತ್ರ‌ ಎಂದು ಹೇಳಿದರು.

ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಖ್ಯಾತ ಲೇಖಕ ಡಾ.ಅಶೋಕ ನರೋಡೆ ಮಹಾಲಿಂಗಪುರ ಮಾತನಾಡಿ, ಕನ್ನಡ ಭಾಷಗೆ ಭವ್ಯ ಪರಂಪರೆ ಇದೆ. ಸಂಪದ್ಬರಿತವಾದ ಕನ್ನಡ‌ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಕನ್ನಡ ಅರಸು ಮನೆತನಗಳು ಅಖಂಡ ಭಾರತವನ್ನು ಆಳಿವೆ. ಕದಂಬ ಮತ್ತು ಗಂಗ ರಾಜ‌ಮನೆತನಗಳು‌ ಬಾದಾಮಿ ಚಾಲುಕ್ಯರು, ರಾಷ್ಟ್ರಕೂಟರು ಕಲ್ಯಾಣಿ ಚಾಲುಕ್ಯರು,‌ವಿಜಯನಗರ ಸಾಮ್ರಾಜ್ಯ‌ ಮುಂತಾದವುಗಳು‌ ತುಂಬಾ ಖ್ಯಾತಿವೆತ್ತ ಸಾಮ್ರಾಜ್ಯಗಳಾಗಿದ್ದವು ಎಂದರು.

ಈ ಸಂದರ್ಭ ನಾರಾಯಣ ಸಂಯುಕ್ತ ಪದವಿಪೂರ್ವ ಕಾಲೇಜಿನ ಕಾರ್ಯದರ್ಶಿ ರೂಪಾ ಎಂ.ಎಸ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹ ಕಂದಾಯ ಆಧಿಕಾರಿ ಜಿ.ಸಿದ್ದಲಿಂಗಪ್ಪ, ಮೌಲ್ಯಮಾಪಕ ರಂಗನಾಥ್, ಮುಖ್ಯೋಪಾಧ್ಯಾಹಿನಿ ವನಿತಾ.ಕೆ, ಮುಂಬೈಯ ಸಮಾಜ ಸೇವಕಿ ಪ್ರಭಾ ಸುವರ್ಣ, ಸಮಾಜ ಸೇವಕಿ ಸತ್ಯವತಿ ಚಂದ್ರಶೇಖರ್ ರಾಜು, ಶಿಲ್ಪ ಕಿರಣ್, ಸಮಾಜ ಸೇವಕಿ ಡಾ.ಸಂಸಾದ್, ಚಲನಚಿತ್ರ‌ನಟಿಗಳಾದ ಭೃಂದಾ, ಭೂಮಿಕಾ ರವರಿಗೆ ಹೃದಯವಂತರು – 2022 ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಮಹಾಪೌರ ಎಂ.ಗೌತಮ್ ಕುಮಾರ್, ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ ಕಾರ್ಪೋರೇಶನ್ ಅಧ್ಯಕ್ಷ ಡಿ.ಎಸ್ ವೀರಯ್ಯ, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಬಿಬಿಎಂಪಿ ಮಾಜಿ ಮೇಯರ್ ಗೌತಮ್ ಕುಮಾರ್, ಕ್ಷೇಮಾಭಿವೃದ್ದಿ ಸಂಘದ ಪ್ರ.ಕಾರ್ಯದರ್ಶಿ ಕೆ.ಜಿ ರವಿ, ಕನ್ನಡ‌ ಸಂಘದ ಅಧ್ಯಕ್ಷ ಸಾಯಿಶಂಕರ್ ಉಪಸ್ಥಿತರಿದರು.

ಹೃದಯವಾಹಿನಿ ಅಧ್ಯಕ್ಷ ಕೆ.ಪಿ ಮಂಜುನಾಥ್ ಸಾಗರ್ ಪ್ರಾಸ್ತಾವಿಕ‌ ಮಾತುಗಳನ್ನಾಡಿದರು. ಬೃಹತ್ ಬೆಂಗಳೂರು‌ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿದ್ಧಿ ಸಂಘದ ಅಧ್ಯಕ್ಷ ಅಮೃತ್ ರಾಜ್ ಸ್ವಾಗತಿಸಿದರು.ಧನಂಜಯ ಮತ್ತು‌‌ ಮುರಲಿಕೃಷ್ಣ ಎನ್ ಕಾರ್ಯಕ್ರಮ ನಿರೂಪಿದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.