ಕಣ್ವಮಠದ ಶ್ರೀ ಪೀಠತ್ಯಾಗ ಘೋಷಣೆ
Team Udayavani, Sep 19, 2019, 3:00 AM IST
ಗಂಗಾವತಿ: ಮಹಿಳೆಯ ಜತೆ ಅಶ್ಲೀಲವಾಗಿ ಸಂಭಾಷಣೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಣ್ವಮಠದ ವಿದ್ಯಾವಾರಿಧಿ ಸ್ವಾಮೀಜಿ ಪೀಠ ತ್ಯಾಗ ಮಾಡುವುದಾಗಿ ಘೋಷಿಸಿದ್ದಾರೆ. ಪ್ರಕರಣ ಸಂಬಂಧ ಗಂಗಾವತಿ ಕಣ್ವಮಠದ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.
ಇದಕ್ಕೂ ಮುನ್ನ ನಗರದ ಯಾಜ್ಞವಲ್ಕ ದೇಗುಲದಲ್ಲಿ ಬುಧವಾರ ಸಂಜೆ ಸಭೆ ನಡೆಸಿ ಸ್ವಾಮೀಜಿ ಕೃತ್ಯವನ್ನು ಭಕ್ತರು ಖಂಡಿಸಿ ಪೀಠತ್ಯಾಗ ಮಾಡುವಂತೆ ಆಗ್ರಹಿಸಿದ್ದರು. ಈ ಸಂದರ್ಭದಲ್ಲಿ ನರಸಿಂಹಮೂರ್ತಿ ಆಲಂಪಲ್ಲಿ ಮಾತನಾಡಿ, ಕಣ್ವಮಠದ ಪೀಠಾಧಿ ಪತಿ ಮಹಿಳೆಯ ಜತೆ ನಡೆಸಿದ ಸಂಭಾಷಣೆ ಅತ್ಯಂತ ಕೆಟ್ಟದ್ದಾಗಿದೆ. ಸ್ವಾಮೀಜಿ ಕೂಡಲೇ ಪೀಠ ತ್ಯಾಗ ಮಾಡಿ ಬೇರೊಬ್ಬರನ್ನು ಪೀಠಕ್ಕೆ ತರುವ ಭಕ್ತರ ಯತ್ನಕ್ಕೆ ಸಹಕಾರ ನೀಡಬೇಕು. ಪ್ರಕರಣದಿಂದ ಇಡೀ ಭಕ್ತ ಕುಟುಂಬ ತಲೆ ತಗ್ಗಿಸುವಂತಾಗಿದೆ ಎಂದು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ