ನನ್ನ ಬಗ್ಗೆ ಮಾತಾಡುವಾಗ ಬಹಳ ಎಚ್ಚರದಿಂದಿರಿ… ಪಾಟೀಲ್ ಗೆ ಕಾರಜೋಳ ಎಚ್ಚರಿಕೆ
ನನ್ನ ಬಗ್ಗೆ ಮಾತಾಡುವಾಗ ಬಹಳ ಎಚ್ಚರದಿಂದಿರಿ
Team Udayavani, Jan 10, 2022, 12:33 PM IST
ಬೆಂಗಳೂರು:ಹಾಲಿ ಹಾಗೂ ಮಾಜಿ ಜಲಸಂಪನ್ಮೂಲ ಸಚಿವರ ಮಧ್ಯೆ ವಾಗ್ವಾದ ತಾರಕಕ್ಕೆ ಏರಿದ್ದು, ಒಬ್ಬ ಸಾಮಾನ್ಯ ಮನುಷ್ಯ ಸಚಿವನಾಗಿದ್ದಕ್ಕೆ ಎಂಬಿ ಪಾಟೀಲ್ ಅವರಿಗೆ ಹೊಟ್ಟೆ ಉರಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಇಂಧನ ಬೆಲೆ ಏರಿಕೆ: ಕಝಕಿಸ್ತಾನ್ ನಲ್ಲಿ ಭುಗಿಲೆದ್ದ ಹಿಂಸಾಚಾರ, ಲೂಟಿ; 160 ಮಂದಿ ಸಾವು
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು “ಗೋವಿಂದ ಕಾರಜೋಳ ನಾಲಾಯಕ್” ಎಂದ ಮಾಜಿ ಸಚಿವ ಎಂಬಿ ಪಾಟಿಲ್ ಹೇಳಿದ್ದಾರೆ. ಮಾತಾಡುವಾಗ ನಾಲಿಗೆ ಮೇಲೆ ಹಿಡಿತ ಇರಲಿ ಎಂದು ಎಚ್ಚರಿಕೆ ನೀಡಿದ್ದಾರೆ.
ನಾನು ನಿಮ್ಮ ಬಬಲೇಶ್ವರ ಕ್ಷೇತ್ರದ ಮೂಲ ನಿವಾಸಿಯಾಗಿದ್ದು, ನನ್ನ ಬಗ್ಗೆ ಮಾತಾಡುವಾಗ ಬಹಳ ಎಚ್ಚರದಿಂದಿರಿ. ಬಹುಷಃ ಅವರಿಗೆ ನನ್ನ ಮೇಲೆ ಏನೋ ಹೊಟ್ಟೆ ಉರಿ ಇದೆ ಎಂದರು.
ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ ಅಖಂಡ ವಿಜಯಪುರ ಜಿಲ್ಲೆಯಲ್ಲಿ ಅವರು ಒಬ್ಬರೇ ಜಲಸಂಪನ್ಮೂಲ ಸಚಿವರು ಆಗಿದ್ದರು ಅನಿಸುತ್ತದೆ. ಈಗ ನಾನೂ ಜಲಸಂಪನ್ಮೂಲ ಸಚಿವನಾಗಿದ್ದೇನೆ ಎಂದು ಗೋವಿಂದ ಕಾರಜೋಳ ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…