ಕರ್ನಾಟಕ ವಿಧಾನಸಭಾ ಚುನಾವಣೆ; 5 ಗಂಟೆವರೆಗೆ ಶೇ. 64ರಷ್ಟು ಮತದಾನ


Team Udayavani, May 12, 2018, 11:19 AM IST

1-bgf.jpg

ಬೆಂಗಳೂರು: ರಾಜ್ಯ 222 ಸ್ಥಾನಗಳಿಗೆ ಇಂದು ಬೆಳಗ್ಗೆ 7 ಗಂಟೆಗೆ ಆರಂಭಗೊಂಡ ಮತದಾನ  5 ಗಂಟೆಯ ವರೆಗೆ ಶೇಕಡಾ 64ರಷ್ಟು ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ದಾಖಲೆಯ ಶೇ.59 ಮತ್ತು ಅನಂತರದಲ್ಲಿ ಉಡುಪಿಯಲ್ಲಿ ಶೇ.58 ಮತದಾನ ಆಗಿರುವುದು ವರದಿಯಾಗಿದೆ.

ಒಟ್ಟು 224 ಸ್ಥಾನಗಳ ಪೈಕಿ 222 ಇಂದು ಶನಿವಾರ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು ಎಲ್ಲೆಡೆ ಶಾಂತಿಯುತ ಮತ್ತು ಬಿರುಸಿನ ಮತದಾನ ನಡೆಯುತ್ತಿರುವುದಾಗಿ ವರದಿಗಳು ತಿಳಿಸಿವೆ.ಅಲ್ಲಲ್ಲಿ ಕಾಂಗ್ರೆಸ್‌-ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ವಾಗ್ವಾದ, ಸಣ್ಣ ಪುಟ್ಟ ಹೊಡೆದಾಟಗಳು ನಡೆದಿದ್ದು, ಯಾವುದು ವಿಕೋಪಕ್ಕೆ ತಿರುಗಿಲ್ಲ. 

ರಾಜ್ಯದಲ್ಲಿ 4.96 ಕೋಟಿಗೂ ಹೆಚ್ಚು ಅರ್ಹ ಮತದಾರರು ಇದ್ದಾರೆ; 2,600ಕ್ಕೂ ಸ್ವಲ್ಪ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ; ಪುರುಷ ಮತದಾರರ ಸಂಖ್ಯೆ 2.52 ಕೋಟಿ ಇದೆ; ಮಹಿಳಾ ಮತದಾರರ ಸಂಖ್ಯೆ 2.44 ಕೋಟಿ ಇದೆ; 4,552 ಲಿಂಗಾಂತರಿ ಮತದಾರರು ಇದ್ದಾರೆ. ರಾಜ್ಯಾದ್ಯಂತ 55,600ಕ್ಕೂ ಹೆಚ್ಚು ಮತಗಟ್ಟೆಗಳಿವೆ. 3.5 ಲಕ್ಷ ಸಿಬಂದಿಗಳು ಸುಗಮ ಚುನಾವಣಾ ಪ್ರಕ್ರಿಯೆಯಲ್ಲಿ ಕರ್ತವ್ಯ ನಿರತರಾಗಿದ್ದಾರೆ. 

ಬಾದಾಮಿ ಕ್ಷೇತ್ರದಲ್ಲಿ ಸಿಎಂ ಸಿದ್ಧರಾಮಯ್ಯ ಎದುರು ಸ್ಪರ್ಧಿಸುತ್ತಿರುವ ಬಿಜೆಪಿಯ ಬಿ ಶ್ರೀರಾಮುಲು ಅವರು ಇಂದು ಶನಿವಾರ ಮತ ಹಾಕಲು ಹೋಗುವ ಮುನ್ನ ಬಳ್ಳಾರಿಯಲ್ಲಿ ಗೋಪೂಜೆ ನಡೆಸಿದರು. 

ಜೆಡಿಎಸ್‌ ನ ಎಚ್‌ ಡಿ ಕುಮಾರಸ್ವಾಮಿ ಅವರು ಕೂಡ ಮತದಾನಕ್ಕೆ ಮುನ್ನ ಜಯನಗರದಲಿಲನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ತೆರಳಿ ನಿರ್ಮಲನಾಂದನಾಥ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. 

ಹಾಸನದ ಮತಗಟ್ಟೆಯಲ್ಲಿ ಇಂದು ಮತಯಂತ್ರದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಸ್ವಲ್ಪ ಕಾಲ ಮತದಾನಕ್ಕೆ ಅಡಚಣೆ ಉಂಟಾಯಿತು. 

ಮಾಜಿ ಪ್ರಧಾನಿ ದೇವೇಗೌಡ, ಅವರ ಪತ್ನಿ ಚನ್ನಮ್ಮ ದೇವೇ ಗೌಡ, ಮಗ ಎಚ್‌ ಡಿ ರೇವಣ ಮತ್ತು ಇತರ ಕುಟುಂಬ ಸದಸ್ಯರು ಹಾಸನ ಜಿಲ್ಲೆಯ ಹೊಳೆನರಸೀಪರ ಪಟ್ಟಣದಲ್ಲಿನ ಬೂತ್‌ ನಂಬರ್‌ 244ರಲ್ಲಿ ಮತ ಚಲಾಯಿಸಿದರು. 

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.