Karnataka Budget: ಡೆಲಿವರಿ ಬಾಯ್ ಗಳ ಸಾಮಾಜಿಕ ಸುರಕ್ಷತೆಯ ಕಾಳಜಿ ವಹಿಸಿದ ಸರಕಾರ
Team Udayavani, Jul 7, 2023, 1:40 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ ಡೆಲಿವರಿ ಬಾಯ್ ಗಳ ಪರ ಕಾಳಜಿ ವಹಿಸಿ ವಿಮಾ ಯೋಜನೆಯನ್ನು ಘೋಷಿಸಿದ್ದಾರೆ.
ಆಹಾರ ವಿತರಣಾ ಸಂಸ್ಥೆಗಳಾದ ಸ್ವಿಗ್ಗಿ, ಝೋಮ್ಯಾಟೋ ಮತ್ತು ಇ-ಕಾಮರ್ಸ್ ಅಮೆಜಾನ್ ಸೇರಿ, ಇತರ ಖಾಸಗಿ ಸಂಸ್ಥೆಗಳ ಡೆಲಿವರಿ ಬಾಯ್ ಗಳಿಗೆ 4 ಲಕ್ಷ ರೂ. ವಿಮೆ ಯೋಜನೆಯನ್ನು ಘೋಷಿಸಲಾಗಿದೆ.
4 ಲಕ್ಷ ರೂ. ಪೈಕಿ 2 ಲಕ್ಷ ರೂ ಜೀವ ವಿಮೆ ಮತ್ತು 2 ಲಕ್ಷ ರೂ. ಅಪಘಾತ ವಿಮೆಯನ್ನು ಯೋಜನೆ ಒಳಗೊಂಡಿದೆ.ಸಾಮಾಜಿಕ ಸುರಕ್ಷತೆಯ ದೃಷ್ಟಿಯಿಂದ ಸಂಪೂರ್ಣ ವಿಮಾ ಮೊತ್ತವನ್ನು ಸರಕಾರವೇ ಭರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ