ಶಾಸಕರು ಜೂ. 30ರೊಳಗೆ ಆಸ್ತಿವಿವರ ಸಲ್ಲಿಸಿ: ಲೋಕಾಯುಕ್ತ


Team Udayavani, Jun 10, 2023, 7:45 AM IST

ಶಾಸಕರು ಜೂ. 30ರೊಳಗೆ ಆಸ್ತಿವಿವರ ಸಲ್ಲಿಸಿ: ಲೋಕಾಯುಕ್ತ

ಬೆಂಗಳೂರು: ಚುನಾವಣೆ ಮುಗಿದು ಹೊಸ ಸರಕಾರ ರಚನೆಯಾದ ಬೆನ್ನಲ್ಲೇ 224 ಶಾಸಕರಿಗೂ ಜೂನ್‌ 30ರೊಳಗೆ ಆಸ್ತಿ ವಿವರ ಸಲ್ಲಿಸಲು ಲೋಕಾಯುಕ್ತ ನ್ಯಾ| ಬಿ. ಎಸ್‌. ಪಾಟೀಲ್‌ ಗಡುವು ನೀಡಿದ್ದಾರೆ.

ಆದೇಶ ನೀಡಿ 15 ದಿನ ಕಳೆದರೂ ಶಾಸಕರು ಆಸ್ತಿ ವಿವರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಲೋಕಾಯುಕ್ತರು ಸೂಚನೆ ನೀಡಿದ್ದಾರೆ.

ಮೊದಲ ಬಾರಿ ಆಯ್ಕೆಯಾದ ಶಾಸಕರು ಆಸ್ತಿ ವಿವರ ಸಲ್ಲಿಸುವುದರ ಜತೆಗೆ ಪುನರಾಯ್ಕೆಯಾದವರು ಮತ್ತೂಮ್ಮೆ ಆಸ್ತಿ ವಿವರ ಸಲ್ಲಿಸಬೇಕಾಗಿದೆ. ಒಂದು ವೇಳೆ ಜೂ. 30ರೊಳಗೆ ಸಲ್ಲಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಲೋಕಾಯುಕ್ತರು ಎಚ್ಚರಿಕೆ ನೀಡಿದ್ದಾರೆ.

ದಾಖಲೆ ಅಗತ್ಯ
ಈ ಬಾರಿ ಆಸ್ತಿ ವಿವರವನ್ನು ದಾಖಲೆ ಸಹಿತ ಸಲ್ಲಿಸಬೇಕು. ಕಳೆದ ಬಾರಿ ಶಾಸಕರು ಸರಿಯಾದ ಮಾದರಿಯಲ್ಲಿ ಆಸ್ತಿ ವಿವರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಸಮಸ್ಯೆ ಆಗಬಾರದೆಂದು ವಂದಿತಾ ಶರ್ಮಾ ಅವರಿಗೆ ಸೂಚಿಸಲಾಗಿದೆ.

ಜೂನ್‌ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ತನ್ನ ಮತ್ತು ಕುಟುಂಬ ಸದಸ್ಯರ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕಾಗಿದೆ. ಸಲ್ಲಿಸದಿದ್ದಲ್ಲಿ ರಾಜ್ಯಪಾಲರಿಗೆ ವರದಿ ಸಲ್ಲಿಸಲಾಗುತ್ತದೆ.

ಟಾಪ್ ನ್ಯೂಸ್

Actor jaggesh spoke about thothapuri 2

Thothapuri 2; ಇದು ಎಲ್ಲರಿಗೂ ರುಚಿಸುವ ತೋತಾಪುರಿ: ನಟ ಜಗ್ಗೇಶ್‌ ಮಾತು

Kerala: ಯೋಧನನ್ನು ಅಪಹರಿಸಿ ಹಲ್ಲೆ ನಡೆಸಿದ ಪಿಎಫ್‌ ಐ ಕಾರ್ಯಕರ್ತರು…ವಿಡಿಯೋ ವೈರಲ್

Kerala: ಯೋಧನನ್ನು ಅಪಹರಿಸಿ ಹಲ್ಲೆ ನಡೆಸಿದ ಪಿಎಫ್‌ ಐ ಕಾರ್ಯಕರ್ತರು…ವಿಡಿಯೋ ವೈರಲ್

ಮೈಸೂರಿನಲ್ಲಿ ಜನತಾದರ್ಶನಕ್ಕೂ ತಟ್ಟಿದ ಕಾವೇರಿ ಹೋರಾಟದ ಬಿಸಿ!

Cauvery issue; ಮೈಸೂರಿನಲ್ಲಿ ಜನತಾ ದರ್ಶನಕ್ಕೂ ತಟ್ಟಿದ ಕಾವೇರಿ ಹೋರಾಟದ ಬಿಸಿ!

Asian Games: ಸ್ವರ್ಣ ಗೆದ್ದ ಭಾರತದ ವನಿತಾ ಕ್ರಿಕೆಟ್ ತಂಡ; ಲಂಕಾಗೆ ರಜತ ಗೌರವ

Asian Games: ಸ್ವರ್ಣ ಗೆದ್ದ ಭಾರತದ ವನಿತಾ ಕ್ರಿಕೆಟ್ ತಂಡ; ಲಂಕಾಗೆ ರಜತ ಗೌರವ

ಮೈತ್ರಿ ವಿಚಾರದಲ್ಲಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಜೆಡಿಎಸ್ ಶಾಸಕಿ ಜಿ. ಕರೆಮ್ಮ ನಾಯಕ

ಮೈತ್ರಿ ವಿಚಾರದಲ್ಲಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಜೆಡಿಎಸ್ ಶಾಸಕಿ ಜಿ. ಕರೆಮ್ಮ ನಾಯಕ

10-sirsi

Yakshagana: ಸಾಲಿಗ್ರಾಮ ಮೇಳಕ್ಕೆ ಅತಿಥಿ ಭಾಗವತ: ಹಿಲ್ಲೂರು ಸ್ಪಷ್ಟನೆ

11–hosapete

Cauvery: ನಮಗೆ ಕುಡಿಯೋಕೆ ನೀರಿಲ್ಲ, ಇನ್ನು ತಮಿಳುನಾಡಿಗೆ ನೀರು ಬಿಡೋಕಾಗುತ್ತಾ? ಸಚಿವ ಜಮೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11–hosapete

Cauvery: ನಮಗೆ ಕುಡಿಯೋಕೆ ನೀರಿಲ್ಲ, ಇನ್ನು ತಮಿಳುನಾಡಿಗೆ ನೀರು ಬಿಡೋಕಾಗುತ್ತಾ? ಸಚಿವ ಜಮೀರ್

Karnataka bandh on September 29 by Kannada Sangathan Union: Vatal Nagaraj

Cauvery issue ಕನ್ನಡ ಸಂಘಟನೆ ಒಕ್ಕೂಟದಿಂದ ಸೆ.29ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್

siddaramaiah

Cauvery issue; ಬಿಜೆಪಿ-ಜೆಡಿಎಸ್ ನಿಂದ ರಾಜಕೀಯ: ಸಿಎಂ ಸಿದ್ದರಾಮಯ್ಯ

dk shivakumar

Drought; ಶೀಘ್ರದಲ್ಲಿ ಮೋಡ ಬಿತ್ತನೆಗೆ ಚಿಂತನೆ: ಡಿಸಿಎಂ ಡಿ.ಕೆ.ಶಿವಕುಮಾರ್

Davanagere Bandh: ದಾವಣಗೆರೆ ಬಂದ್ ಗೆ ಅಭೂತಪೂರ್ವ ಬೆಂಬಲ… ಅಂಗಡಿ ಮುಂಗಟ್ಟು ಬಂದ್

Davanagere Bandh: ದಾವಣಗೆರೆ ಬಂದ್ ಗೆ ಅಭೂತಪೂರ್ವ ಬೆಂಬಲ… ಅಂಗಡಿ ಮುಂಗಟ್ಟು ಬಂದ್

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Actor jaggesh spoke about thothapuri 2

Thothapuri 2; ಇದು ಎಲ್ಲರಿಗೂ ರುಚಿಸುವ ತೋತಾಪುರಿ: ನಟ ಜಗ್ಗೇಶ್‌ ಮಾತು

Kerala: ಯೋಧನನ್ನು ಅಪಹರಿಸಿ ಹಲ್ಲೆ ನಡೆಸಿದ ಪಿಎಫ್‌ ಐ ಕಾರ್ಯಕರ್ತರು…ವಿಡಿಯೋ ವೈರಲ್

Kerala: ಯೋಧನನ್ನು ಅಪಹರಿಸಿ ಹಲ್ಲೆ ನಡೆಸಿದ ಪಿಎಫ್‌ ಐ ಕಾರ್ಯಕರ್ತರು…ವಿಡಿಯೋ ವೈರಲ್

Channapatna: ಕಳೆದ ವರ್ಷ ಅತಿವೃಷ್ಟಿ; ಈ ಬಾರಿ ಅನಾವೃಷ್ಟಿ!

Channapatna: ಕಳೆದ ವರ್ಷ ಅತಿವೃಷ್ಟಿ; ಈ ಬಾರಿ ಅನಾವೃಷ್ಟಿ!

ಮೈಸೂರಿನಲ್ಲಿ ಜನತಾದರ್ಶನಕ್ಕೂ ತಟ್ಟಿದ ಕಾವೇರಿ ಹೋರಾಟದ ಬಿಸಿ!

Cauvery issue; ಮೈಸೂರಿನಲ್ಲಿ ಜನತಾ ದರ್ಶನಕ್ಕೂ ತಟ್ಟಿದ ಕಾವೇರಿ ಹೋರಾಟದ ಬಿಸಿ!

Asian Games: ಸ್ವರ್ಣ ಗೆದ್ದ ಭಾರತದ ವನಿತಾ ಕ್ರಿಕೆಟ್ ತಂಡ; ಲಂಕಾಗೆ ರಜತ ಗೌರವ

Asian Games: ಸ್ವರ್ಣ ಗೆದ್ದ ಭಾರತದ ವನಿತಾ ಕ್ರಿಕೆಟ್ ತಂಡ; ಲಂಕಾಗೆ ರಜತ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.