ಹಾಸನ ನಗರಸಭೇಲಿ BJP ವಿರೋಧ ಪಕ್ಷ, ಹೊಳೆನರಸಿಪುರದಲ್ಲಿ JDS ಕಿಂಗ್!


Team Udayavani, Sep 3, 2018, 1:46 PM IST

bhavani-revanna.jpg

ಹಾಸನ:ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಭದ್ರಕೋಟೆಯಾಗಿದ್ದ ಹಾಸನ ನಗರಸಭೆ ಮೊದಲ ಬಾರಿಗೆ ಅತಂತ್ರವಾಗಿದ್ದು, 35 ಸ್ಥಾನದ ನಗರಸಭೆಯಲ್ಲಿ ಜೆಡಿಎಸ್ 17, ಬಿಜೆಪಿ 13, ಕಾಂಗ್ರೆಸ್ 02 ಹಾಗೂ ಪಕ್ಷೇತರರು 3 ಸ್ಥಾನಗಳಲ್ಲಿ ಜಯ ಸಾಧಿಸಿದ್ದಾರೆ.

ಕೇವಲ ಒಂದು ಸ್ಥಾನವಿದ್ದ ಬಿಜೆಪಿ ಈ ಬಾರಿ 13 ವಾರ್ಡ್ ಗಳಲ್ಲಿ ಗೆಲುವು ಸಾಧಿಸುವ ಮೂಲಕ ತನ್ನ ಪ್ರಾಬಲ್ಯ ಮೆರೆದಿದೆ. ಕಾಂಗ್ರೆಸ್ ಸಾಧನೆ ಕಳಪೆಯಾಗಿದೆ. ಹಾಸನ ನಗರಸಭೆಯಲ್ಲಿ ಅಧಿಕಾರಕ್ಕೇರಲು 18 ಸ್ಥಾನಗಳ ಅಗತ್ಯವಿದೆ.

ಅರಸೀಕೆರೆ ನಗರಸಭೆ ಜೆಡಿಎಸ್ ಪ್ರಾಬಲ್ಯ:

31 ಸದಸ್ಯ ಬಲದ ಅರಸೀಕೆರೆ ನಗರಸಭೆಯಲ್ಲಿ ಜೆಡಿಎಸ್ 22, ಬಿಜೆಪಿ 5, ಕಾಂಗ್ರೆಸ್ 1 ಹಾಗೂ ಪಕ್ಷೇತರರು 3 ಸ್ಥಾನಗಳಲ್ಲಿ ಜಯ ಸಾಧಿಸಿದ್ದಾರೆ.

ಚನ್ನರಾಯಪಟ್ಟಣ ಪುರಸಭೆ ಜೆಡಿಎಸ್ ವಶಕ್ಕೆ:

23 ಸದಸ್ಯ ಬಲದ ಚನ್ನರಾಯಪಟ್ಟಣ ಪುರಸಭೆಯಲ್ಲಿ ಜೆಡಿಎಸ್ 15, ಕಾಂಗ್ರೆಸ್ 8 ಸ್ಥಾನ ಪಡೆದಿದ್ದು, ಬಿಜೆಪಿ ಹಾಗೂ ಪಕ್ಷೇತರರು ಯಾವುದೇ ಖಾತೆ ತೆರೆದಿಲ್ಲ.

ಸಕಲೇಶಪುರ ಪುರಸಭೆ ಜೆಡಿಎಸ್ ತೆಕ್ಕೆಗೆ:

ಸಕಲೇಪುರ ಪುರಸಭೆ 23 ಸದಸ್ಯ ಬಲ ಹೊಂದಿದ್ದು, ಜೆಡಿಎಸ್ 14, ಕಾಂಗ್ರೆಸ್ 4, ಬಿಜೆಪಿ 2 ಹಾಗೂ ಪಕ್ಷೇತರರು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಹೊಳೆನರಸೀಪುರದಲ್ಲಿ ಜೆಡಿಎಸ್ ಕಿಂಗ್!

ಹಾಲಿ ಸಚಿವ ಎಚ್ ಡಿ ರೇವಣ್ಣ ಕ್ಷೇತ್ರವಾದ ಹೊಳೆನರಸೀಪುರದ ಪುರಸಭೆಯ 23 ವಾರ್ಡ್ ಗಳಲ್ಲಿ ಜೆಡಿಎಸ್ ಭರ್ಜರಿ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್, ಬಿಜೆಪಿ ಹಾಗೂ ಪಕ್ಷೇತರರು ಯಾರು ಖಾತೆ ತೆರೆದಿಲ್ಲ.

ಒಟ್ಟು ಜಿಲ್ಲೆಯ ಸ್ಥಳೀಯ ಸಂಸ್ಥೆ ಚುನಾವಣೆಯ 135 ವಾರ್ಡ್ ಗಳಲ್ಲಿ ಜೆಡಿಎಸ್ 91, ಬಿಜೆಪಿ 20, ಕಾಂಗ್ರೆಸ್ 15 ಹಾಗೂ ಪಕ್ಷೇತರರು 9 ಸ್ಥಾನಗಳಲ್ಲಿ ಗೆದ್ದಿದ್ದಾರೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.