Karnataka; ವಿವಿಧೆದೆ ಮಳೆ: ಸಿಂಧನೂರು,ಎನ್.ಆರ್.ಪುರದಲ್ಲಿ ಸಿಡಿಲಿಗೆ ಇಬ್ಬರು ಬಲಿ

ಕನಕಗಿರಿಯಲ್ಲಿ ದೇವಸ್ಥಾನದ ಗೋಪುರಕ್ಕೆ ಹಾನಿ

Team Udayavani, Apr 13, 2024, 8:14 PM IST

1-wewqqwew

ಬೆಂಗಳೂರು: ರಾಜ್ಯದ ವಿವಿಧಜಿಲ್ಲೆಗಳಲ್ಲಿ ಶನಿವಾರ ಬಿರುಗಾಳಿ ಸಹಿತ ಮಳೆಯಾಗಿದ್ದು ಸಿಡಿಲಿನ ಅಬ್ಬರಕ್ಕೆ ಓರ್ವ ಬಲಿಯಾಗಿದ್ದಾನೆ.

 ಸಿಡಿಲು ಬಡಿದು ಬಾಲಕ, ಮೇಕೆ ಸಾವು
ಸಿಂಧನೂರು ತಾಲೂಕಿನ ಮಲ್ಕಾಪುರ ಕ್ಯಾಂಪಿನಲ್ಲಿ ಶನಿವಾರ ಸಿಡಿಲು ಬಡಿದು ಕುರಿ ಮೇಯಿಸುತ್ತಿದ್ದ ಬಾಲಕ ಹಾಗೂ ಒಂದು ಮೇಕೆ ಮೃತಪಟ್ಟಿರುವ ಘಟನೆ ನಡೆದಿದೆ. ತಾಲೂಕಿನ ಅಮರಾಪುರ ಗ್ರಾಮದ ಶಾಂತಕುಮಾರ ಬಸವರಾಜ (16) ಮೃತ ದುರ್ದೈವಿ.

ಮಲ್ಕಾಪುರ ಕ್ಯಾಂಪಿನ ಹೊಲದಲ್ಲಿ ಕುರಿ ಮೇಯಿಸುವಾಗ ಏಕಾಏಕಿ ಗುಡುಗು-ಸಿಡಿಲು, ಮಳೆ ಸುರಿಯಲಾರಂಭಿಸಿತು. ಶಾಂತಕುಮಾರ ಮೇಲೆ ಸಿಡಿಲು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಸ್ಥಾನದ ಗೋಪುರ ಹಾನಿ

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ನವಲಿತಾಂಡ ಗ್ರಾಮದ ಶ್ರೀ ದುರ್ಗಾದೇವಿ ದೇವಸ್ಥಾನದ ಗೋಪುರಕ್ಕೆ ಹಾನಿಯಾಗಿದೆ. ಬಿರುಗಾಳಿ, ಮಳೆ ಸಿಡಿಲಿಗೆ ಸಿಡಿಲಿಗೆ ಗೋಪುರದಲ್ಲಿ ಬಿರುಕು ಕಾಣಿಸಿಕೊಂಡಿದೆ. 8 ವರ್ಷದ ಹಿಂದೆ ದೇವಸ್ಥಾನದ ಗೋಪುರ ನಿರ್ಮಿಸಲಾಗಿತ್ತು.

ಚಿಕ್ಕಮಗಳೂರು : ಮಳೆ ಅಬ್ಬರ

ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ತೋಟಕ್ಕೆ ಹೋಗಿದ್ದ ರೈತ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಅರಳಿಕೊಪ್ಪದಲ್ಲಿ ನಡೆದಿದೆ. ಶಂಕರ್ (48) ಸಿಡಿಲು ಬಡಿದು ಮೃತ ಪಟ್ಟ ದುರ್ದೈವಿ.

ಮೂಡಿಗೆರೆ, ಕೊಪ್ಪ, ಜಯಪುರ, ಬಾಳೆಹೊನ್ನೂರಲ್ಲಿ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ನಗರ , ಮಲ್ಲೇನಹಳ್ಳಿ ,ಖಾಂಡ್ಯ, ಮುತ್ತೋಡಿ ಭಾಗದಲ್ಲಿ 3 ದಿನಗಳಿಂದ ಸಂಜೆ ವೇಳೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಬಯಲುಸೀಮೆ ತರೀಕೆರೆ, ಕಡೂರಿನಲ್ಲಿ ಸಾಧಾರಣ ಮಳೆಯಾಗಿದೆ.ಬಿಸಿಲ ಝಳಕ್ಕೆ ಕಂಗಲಾಗಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ.

Ad

ಟಾಪ್ ನ್ಯೂಸ್

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

1-desss

ಹೊಸನಗರ; ಮಳೆ ರಜೆ ಕುರಿತು ನಕಲಿ‌ ಸರ್ಕಾರಿ ಆದೇಶ: ಪೊಲೀಸರಿಗೆ ದೂರು

SOMANNA 2

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ*ತ್ತು ಹೋಗಿದೆ: ಸಚಿವ ಸೋಮಣ್ಣ ವಾಗ್ದಾಳಿ

fadnavis

Maharashtra; ಧಾರ್ಮಿಕ ಸ್ಥಳಗಳಿಂದ 3,367 ಧ್ವನಿವರ್ಧಕಗಳ ತೆರವು : ಸಿಎಂ ಫಡ್ನವಿಸ್

ಎಲ್‌ಐಸಿಯ ಮತ್ತಷ್ಟು ಷೇರುಗಳ ಮಾರಾಟಕ್ಕೆ ಮುಂದಾದ ಕೇಂದ್ರ?

ಎಲ್‌ಐಸಿಯ ಮತ್ತಷ್ಟು ಷೇರುಗಳ ಮಾರಾಟಕ್ಕೆ ಮುಂದಾದ ಕೇಂದ್ರ?

ತಿರುಪತಿ ದೇಗುಲದ 1000 ಹಿಂದೂಯೇತರ ಸಿಬಂದಿ ಕೆಲಸ: ಕೇಂದ್ರ ಸಚಿವ

ತಿರುಪತಿ ದೇಗುಲದಲ್ಲಿ 1000 ಹಿಂದೂಯೇತರ ಸಿಬಂದಿಗಳಿಂದ ಕೆಲಸ: ಬಂಡಿ ಸಂಜಯ್ ಆರೋಪ

ಬಿಹಾರ ಚುನಾವಣೆಯ ಹೈಜಾಕ್‌ಗೆ ಬಿಜೆಪಿ ಪ್ರಯತ್ನ: ರಾಹುಲ್‌ ಗಾಂಧಿ

ಬಿಹಾರ ಚುನಾವಣೆಯ ಹೈಜಾಕ್‌ಗೆ ಬಿಜೆಪಿ ಪ್ರಯತ್ನ: ರಾಹುಲ್‌ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SOMANNA 2

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ*ತ್ತು ಹೋಗಿದೆ: ಸಚಿವ ಸೋಮಣ್ಣ ವಾಗ್ದಾಳಿ

ಹುಡುಗಿ ಮನೆಯವರರಿಂದ ಕೊ*ಲೆ ಬೆದರಿಕೆ… ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪ್ರಿಯಕರ

ಹುಡುಗಿ ಮನೆಯವರರಿಂದ ಕೊ*ಲೆ ಬೆದರಿಕೆ… ನೇಣು ಬಿಗಿದು ಆತ್ಮಹ*ತ್ಯೆಗೆ ಶರಣಾದ ಪ್ರಿಯಕರ

Bhadra Reservoir nearing filling: 2 thousand cusecs into the river

Bhadra Reservoir: ಭರ್ತಿಯತ್ತ ಭದ್ರಾ ಜಲಾಶಯ: 2 ಸಾವಿರ ಕ್ಯೂಸೆಕ್ ನದಿಗೆ

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Argument over loan: Husband bites off wife’s nose

Channagiri: ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

1-desss

ಹೊಸನಗರ; ಮಳೆ ರಜೆ ಕುರಿತು ನಕಲಿ‌ ಸರ್ಕಾರಿ ಆದೇಶ: ಪೊಲೀಸರಿಗೆ ದೂರು

POLICE-5

Brahmavar: ಮದ್ಯ ಅಕ್ರಮ ಮಾರಾಟ; ಪ್ರಕರಣ ದಾಖಲು

1

Hiriydaka: ಆನ್‌ಲೈನ್‌ ವಂಚನೆ; 3.60 ಲಕ್ಷ ರೂ. ಕಳೆದುಕೊಂಡ ಯುವತಿ

SOMANNA 2

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ*ತ್ತು ಹೋಗಿದೆ: ಸಚಿವ ಸೋಮಣ್ಣ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.