Karnataka: ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ 558 ಕೋಟಿ ರೂ.: ಕೃಷ್ಣ ಬೈರೇಗೌಡ


Team Udayavani, Jul 22, 2023, 6:10 AM IST

KRISHNA BHAIRE GOWDA

ವಿಧಾನಸಭೆ: ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆಕ್ಟೇರ್‌ ಕೃಷಿ ಬೆಳೆ ಬಿತ್ತನೆ ಗುರಿಯಿತ್ತು. ಈವರೆಗೆ 36.27 ಲಕ್ಷ ಹೆಕ್ಟೇರ್‌ ಮಾತ್ರ ಬಿತ್ತನೆಯಾಗಿದೆ. 64,188 ಹೆಕ್ಟೇರ್‌ ತೋಟಗಾರಿಕಾ ಬೆಳೆ ಬಿತ್ತನೆಯಾಗಿದ್ದು, ನಿರೀಕ್ಷಿತ ಗುರಿಗಿಂತ ಶೇ.23ರಷ್ಟು ಮಾತ್ರ ಬಿತ್ತನೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ವಿಧಾನಸಭೆಯಲ್ಲಿ ಮುಂಗಾರು ಕೊರತೆ ಸಂಬಂಧ ಚರ್ಚೆಯಲ್ಲಿ ಮಾತನಾಡಿ, ಕಳೆದ ಬಾರಿ ಇದೇ ವೇಳೆಗೆ 73,218 ಹೆಕ್ಟೇರ್‌ ತೋಟಗಾರಿಕಾ ಬೆಳೆ ಬಿತ್ತನೆಯಾಗಿತ್ತು. ರಾಜ್ಯದಲ್ಲಿ 1.15 ಕೋಟಿ ದನಕರುಗಳು ಹಾಗೂ 1.55 ಕೋಟಿ ಕುರಿ, ಮೇಕೆಗಳಿದ್ದು, 1.55 ಕೋಟಿ ಟನ್‌ ಮೇವು ಲಭ್ಯವಿದೆ. 29 ವಾರಗಳ ಬಳಕೆಗೆ ಸಾಕಾಗುತ್ತದೆ. 13 ವಾರಗಳಿಗಿಂತ ಕಡಿಮೆ ಮೇವು ಹೊಂದಿರುವ ಯಾವುದೇ ಜಿಲ್ಲೆ ಇಲ್ಲ. ಮೇವು ಕೊರತೆ ಆಗದಂತೆ ರೈತರಿಗೆ ಮೇವಿನ ಬೀಜ ವಿತರಿಸಿ, ಮೇವು ಬೆಳೆಯಲು ಪ್ರೋತ್ಸಾಹಿಸಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿ ಪಿ.ಡಿ. ಖಾತೆಯಲ್ಲಿ 558.38 ಕೋಟಿ ರೂ. ಅನುದಾನ ಲಭ್ಯವಿದ್ದು, ಅನುದಾನದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮೇಲ್ಮನೆಯಲ್ಲೂ ಸಿಎಂ ಭರವಸೆ
ವಿಧಾನ ಪರಿಷತ್ತು: ರಾಜ್ಯದಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿ ಸಮಸ್ಯೆ ಆಗದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಜೆಟ್‌ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಕುಡಿಯುವ ನೀರಿಗೆ ಹಣಕಾಸಿನ ಕೊರತೆ ಇಲ್ಲ. ಎಷ್ಟೇ ಖರ್ಚಾದರೂ ಕೊಳವೆಬಾವಿ, ಟ್ಯಾಂಕರ್‌ಗಳಿಂದ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಲಾಗುವುದು. ಯಾವುದೇ ರೀತಿ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಜೆಡಿಎಸ್‌ನ ಮರಿತಿಬ್ಬೇಗೌಡ, ರಾಜ್ಯದಲ್ಲಿ ಮಳೆ ಕೊರತೆ ಇದೆ. ಬರದಛಾಯೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗಮನಸೆಳೆದರು. ಆಗ ಮುಖ್ಯಮಂತ್ರಿ ಈ ಭರವಸೆ ನೀಡಿದರು.

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.