ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ
Team Udayavani, Feb 19, 2020, 3:02 AM IST
ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಮಂಗಳವಾರ 2019ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ವಾರ್ಷಿಕ ಶಿಲ್ಪಕಲಾ ಪ್ರಶಸ್ತಿ ಪ್ರಕಟಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಗಣೇಶ ಸೀತಾರಾಮ ಆಚಾರಿ (ಸಂಪ್ರದಾಯ ಶಿಲ್ಪ), ಮೈಸೂರಿನ ಎಸ್.ಎನ್.ಸೋಮಾಚಾರ್ (ಸಂಪ್ರದಾಯ ಶಿಲ್ಪ), ವಿಜಯರಾವ್ (ಸಮಕಾಲೀನ ಶಿಲ್ಪ) ಧಾರ ವಾಡದ ಚನ್ನವೀರಸ್ವಾಮಿ ಗ.ಹಿಡಿRಮಠ (ಸಂಪ್ರ ದಾಯ), ಹಾಗೂ ಬೆಂಗಳೂರಿನ ಎಸ್.ಜಿ.ನಾಗ ರಾಜ್ (ಕಾಷ್ಠ ಶಿಲ್ಪ) ಗೌರವ ಪ್ರಶಸ್ತಿಗೆ ಆಯ್ಕೆಯಾಗಿ ದ್ದಾರೆ. ಪ್ರಶಸ್ತಿ 50 ಸಾವಿರ ರೂ. ನಗದು, ನೆನಪಿನ ಕಾಣಿಕೆ ಹೊಂದಿದೆ.
ಶಿಲ್ಪಕಲಾ ಪ್ರದರ್ಶನ ಬಹುಮಾನ ವಿಜೇತರು: ಅಮಿತ್ ಎಂ.ನಾಯಕ (ಬೆಂಗಳೂರು)-ಕಲ್ಲು, ಲಕ್ಷ್ಮಣ್ರಾವ್ ಜಾಧವ್ (ಮೈಸೂರು)- ಟೆರ್ರಾ ಕೋಟಾ, ಮಧುಸೂಧನ.ಎಸ್(ಚಾಮ ರಾಜ ನಗರ ಜಿಲ್ಲೆ)- ಮಿಶ್ರಮಾಧ್ಯಮ, ಸುನಿಲ್ ಮಿಶ್ರಾ- ಕಂಚು, ಸಂತೋಷಕುಮಾರ್ ಚಿತ್ರಗಾರ (ಕೊಪ್ಪಳ) -ಮರ, ರಾಜೇಂದ್ರ ಪ್ರಸಾದ್ ಬಿ.ಎಸ್.(ಮೈಸೂರು)-ಬೆಳ್ಳಿ.
ರಾಮ್ಸನ್ಸ್ ಕಲಾ ಪ್ರತಿಷ್ಠಾನ ಮೈಸೂರು ಬಹುಮಾನಕ್ಕೆ ಆಯ್ಕೆಯಾದ ಶಿಲ್ಪಕೃತಿ: ಮಹಾದೇವಚಾರಿ (ಮೈಸೂರು ಜಿಲ್ಲೆ)-ಕಲ್ಲು.ದಿ.ಗಂಗಾಧರ್ ಎಂ.ಬಡಿಗೇರ್ ಪ್ರಶಸ್ತಿಗೆ ಆಯ್ಕೆ ಯಾದ ಶಿಲ್ಪಕೃತಿ: ಭರತ್.ಎಸ್.(ಶಿವಮೊಗ್ಗ)- ಮರ.
ಅಜ್ಜಿಹಳ್ಳಿ ಶಿಲ್ಪ ಶಾಸ್ತ್ರಿ ನಾಗೇಂದ್ರಾಚಾರ್ಯ ಸ್ಮಾರಕ ಬಹುಮಾನಕ್ಕೆ ಆಯ್ಕೆಯಾದ ಶಿಲ್ಪ: ಈರಣ್ಣ ಕೆ.ವಿಶ್ವಕರ್ಮ (ಕಲಬುರಗಿ)-ಕಲ್ಲು. ಈ ಪ್ರಶಸ್ತಿ ತಲಾ 1 ಸಾವಿರ ಮತ್ತು ನೆನಪಿನ ಕಾಣಿಕೆ ಹೊಂದಿದೆ. ಮಾ.9 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ರಿಜಿಸ್ಟ್ರಾರ್ ಆರ್.ಚಂದ್ರಶೇಖರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು