ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ
Team Udayavani, Mar 8, 2022, 7:35 AM IST
ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಸೋಮವಾರ 2021ನೇ ಸಾಲಿನ “ಪಾರ್ತಿಸುಬ್ಬ ಪ್ರಶಸ್ತಿ’, “ಗೌರವ ಪ್ರಶಸ್ತಿ’ ಮತ್ತು “ಯಕ್ಷಸಿರಿ ಪ್ರಶಸ್ತಿ’ಗಳನ್ನು ಪ್ರಕಟಿಸಿದೆ.
ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರು:ಡಾ| ಕಬ್ಬಿನಾಲೆ ವಸಂತ ಭಾರದ್ವಾಜ್.ಗೌರವ ಪ್ರಶಸ್ತಿ ಪುರಸ್ಕೃತರು
ಸತ್ಯನಾರಾಯಣ ವರದ ಹಾಸ್ಯಗಾರ, ಕರ್ಕಿ (ಸಂಪೂರ್ಣ ಯಕ್ಷಗಾನ), ಮತ್ತುಪ್ಪ ತನಿಯ ಪೂಜಾರಿ-ಹೊರನಾಡ ಕನ್ನಡಿಗ (ಸಂಪೂರ್ಣ ಯಕ್ಷಗಾನ), ನರೇಂದ್ರ ಕುಮಾರ್ ಜೈನ್,ಉಜಿರೆ (ತೆಂಕುತಿಟ್ಟು ಯಕ್ಷಗಾನ ಗುರುಗಳು ಮತ್ತು ಸಂಘಟಕರು), ಮೂಡಲಗಿರಿಯಪ್ಪ ಕಡವೀಗೆರೆ, ತುಮಕೂರು ( ಭಾಗವತಿಕೆ ಮತ್ತು ಮುಖವೀಣೆ), ಎನ್.ಟಿ. ಮೂರ್ತಾಚಾರ್ಯ ನೆಲ್ಲಿಗೆರೆ, ಮಂಡ್ಯ (ಭಾಗವತಿಕೆ ಮತ್ತು ಮೂಡಲಪಾಯ ಕಲಾವಿದರು).
ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರು
ಹಳ್ಳಾಡಿ ಜಯರಾಮ ಶೆಟ್ಟಿ, ಕುಂದಾಪುರ ( ಬಡಗಣತಿಟ್ಟು ಕಲಾವಿದರು), ಗೋಪಾಲ ಗಾಣಿಗ ಆಜ್ರಿ (ಬಡಗಣತಿಟ್ಟು ಕಲಾವಿದರು), ಬೋಳಾರ ಸುಬ್ಬಯ್ಯ ಶೆಟ್ಟಿ, ಮಂಗಳೂರು (ತೆಂಕುತಿಟ್ಟು), ಸೀತೂರು ಅನಂತ ಪದ್ಮನಾಭರಾವ್, ಸೀತೂರು, ಚಿಕ್ಕಮಗಳೂರು (ಬಡಗುತಿಟ್ಟು), ಕಡತೋಕ ಲಕ್ಷ್ಮೀನಾರಾಯಣ ಶಂಭು ಭಾಗವತರು, ಹೊನ್ನಾವರ ( ಬಡಗುತಿಟ್ಟು ಮತ್ತು ಭಾಗವತರು), ರಾಮ ಸಾಲಿಯಾನ್ ಮಂಗಲ್ವಾಡಿ, ಕಾಸರಗೋಡು (ತೆಂಕುತಿಟ್ಟು), ಕೊಕ್ಕಡ ಈಶ್ವರ ಭಟ್, ಬಂಟ್ವಾಳ (ತೆಂಕುತಿಟ್ಟು), ಅಡಿಗೋಣ ಬೀರಣ್ಣ ನಾಯ್ಕ, ಅಂಕೋಲ (ಸಂಪೂರ್ಣ ಯಕ್ಷಗಾನ), ಭದ್ರಯ್ಯ, ಬೆಂಗಳೂರು (ಮೂಡವಪಾಯ ಯಕ್ಷಗಾನ ಕಲಾವಿದರು), ಬಸವರಾಜಪ್ಪ, ಕೋಲಾರ (ಕೇಳಿಕೆ ಕಲಾವಿದರು).
2020ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ:
ಡಾ| ಕೆ. ರಮಾನಂದ ಬನಾರಿ (ಕಾಸರಗೋಡು), ಡಾ| ಎಚ್.ಆರ್. ಚೇತನ (ಮೈಸೂರು).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ