Karwar ನೌಕಾನೆಲೆ :ಯುದ್ಧ ನೌಕೆಯ ರನ್ ವೇನಲ್ಲಿ ಯುದ್ಧ ವಿಮಾನ ಸಾಮರ್ಥ್ಯ ಪ್ರದರ್ಶನ

ಐಎನ್ ಎಸ್ ವಿಕ್ರಮಾದಿತ್ಯ - ಐಎನ್ ಎಸ್ ವಿಕ್ರಾಂತ್ ಪ್ಲಾಟ್ ಫಾರಂ ಬಳಕೆ

Team Udayavani, Jun 10, 2023, 11:14 PM IST

1-qwewe

ಕಾರವಾರ: ಇಲ್ಲಿನ ಐಎನ್ ಎಸ್ ಕದಂಬ ನೌಕಾನೆಲೆಯಲ್ಲಿ ಯುದ್ದ ವಿಮಾನ ವಾಹಕ ನೌಕೆಯಾದ ಐಎನ್ ಎಸ್ ವಿಕ್ರಮಾದಿತ್ಯ ಹಾಗೂ ಐಎನ್ ಎಸ್ ವಿಕ್ರಾಂತ್ ನೌಕೆಯ ರನ್ ವೇ ಬಳಸಿ ಯುದ್ಧ ವಿಮಾನಗಳ ಹಾರಾಟ ಸಾಮರ್ಥ್ಯವನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು‌ ‌ ನೆಲೆಯಾಗಿದ್ದು, ಕಾರವಾರ ಬಳಿಯ ನೌಕಾನೆಲೆ ವ್ಯಾಪ್ತಿಯ ಅರಬ್ಬಿ ಸಮುದ್ರದಲ್ಲಿ ಯುದ್ಧ ವಿಮಾನ ಹಾರಾಟ ಪರೀಕ್ಷೆ ಸದ್ದಿಲ್ಲದೆ ನಡೆಯಿತು. ಸಂಜೆ ಈ ಪ್ರದರ್ಶನವನ್ನು ನೌಕಾನೆಲೆ ಯುದ್ಧ ವಿಮಾನ ವಾಹಕ ಎರಡು ನೌಕೆಗಳಲ್ಲಿ ಏಕಕಾಲಕ್ಕೆ ನಡೆಸಲಾಯಿತು.

ಭಾರತೀಯ ನೌಕಾಪಡೆಯ ನೌಕೆ ವಿಕ್ರಮಾದಿತ್ಯ ಹಾಗೂ ನೌಕೆ ವಿಕ್ರಾಂತ್ ರನ್ ವೇ ನಿಂದ 35 ಕ್ಕೂ ಹೆಚ್ಚು ಯುದ್ಧ ವಿಮಾನಗಳು ಒಂದರ‌ ಹಿಂದೆ ಒಂದರಂತೆ ಯಶಸ್ವಿಯಾಗಿ ಆಕಾಶಕ್ಕೆ ಹಾರಿದವು .ಹಾಗೂ ಮರಳಿ ವಿಕ್ರಮಾದಿತ್ಯ ಮತ್ತು ವಿಕ್ರಾಂತ್ ನೌಕೆಗಳಿಗೆ ಮರು ಲ್ಯಾಂಡಿಂಗ್ ಆದವು. ಈ ಮೂಲಕ ತಡೆರಹಿತ ಯುದ್ದ ವಾಹಕದ ಪರೀಕ್ಷೆಯನ್ನು ನೌಕಾದಳ ಯಶಸ್ವಿಯಾಗಿ ಪರೀಕ್ಷೆ ಮಾಡಿತು.

ಇಂದು ಕಾರವಾರ ಅರಬ್ಬೀ ಸಮುದ್ರದಲ್ಲಿ ಯುದ್ದ ವಾಹಕ ಹಡಗಿನಲ್ಲಿ ಮಿಗ್ -29 ಕೆ ಫೈಟರ್ ಜೆಟ್‌ಗಳು, MH60R, ಕಮೋವ್ , ಸೀ ಕಿಂಗ್, ಚೇತಕ್ ಮತ್ತು ಎಚ್ ಎಎಲ್ ನಿರ್ಮಿತ ಹೆಲಿಕಾಪ್ಟರ್‌ಗಳು ಸೇರಿದಂತೆ, ವ್ಯಾಪಕ ಶ್ರೇಣಿಯ ಯುದ್ಧ ವಿಮಾನಗಳಿಗೆ ತೇಲುವ ಏರ್ ಫೀಲ್ಡ್ ಎಂದೇ ಹೆಸರಾದ ಐಎನ್ ಎಸ್ ವಿಕ್ರಮಾದಿತ್ಯ ಹಾಗೂ ಐಎನ್ ಎಸ್ ವಿಕ್ರಾಂತ್ ನೌಕೆಗಳು ಉಡಾವಣೆಗೆ ಏಕಾಕಾಲದಲ್ಲಿ ನೆಲೆಯಾದವು. ಈ ಮೂಲಕ ಎರಡು ಬೃಹತ್ ನೌಕೆಗಳ ಸಾಮರ್ಥ್ಯ ಸುತ್ತಲ ದೇಶಗಳಿಗೆ ಗೊತ್ತಾದಂತಾಗಿದೆ.

ಕದಂಬಾ ನೌಕಾನೆಲೆಯಲ್ಲಿ ನೆಲೆ ಪಡೆದಿರುವ ನೌಕೆ ವಿಕ್ರಮಾದಿತ್ಯ ಹಾಗೂ ನೌಕೆ ವಿಕ್ರಾಂತ್ ಮತ್ತೊಮ್ಮೆ ಯುದ್ಧ ಸನ್ನದ್ದತೆಗೆ ಸಿದ್ಧವಾಗಿವೆ‌ . ಇಂದು ನಡೆದ ಸಾಮರ್ಥ್ಯ ಪರೀಕ್ಷೆಯಲ್ಲಿ ಯಶಸ್ವಿಗಾಗಿದೆ. ಈ ಮೂಲಕ ಸಮುದ್ರ ಭಾಗದ ಗಡಿಯನ್ನು ಕಾಯಲು ಹಾಗೂ ಶತ್ರು ರಾಷ್ಟ್ರದ ದಾಳಿಯನ್ನು ಎದುರಿಸಲು ಸಜ್ಜಾಗಿವೆ ಎಂಬ ಸಂದೇಶ ರವಾನಿಸಿವೆ. ಭಾರತದ ಪಶ್ಚಿಮ ಕರಾವಳಿಯ ಸುರಕ್ಷತೆಗೆ ವಿಮಾನವಾಹಕ ನೌಕೆಗಳು ಎದುರಿಸಲು ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲ ಎಂದು ಸಾಬೀತಾದಂತಾಗಿದೆ.

ಟಾಪ್ ನ್ಯೂಸ್

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

JDS ಫ್ಯಾಮಿಲಿ ಟ್ರಸ್ಟ್‌; ಸಿಎಂ ಇಬ್ರಾಹಿಂ “ಭೂಗತ’: ಲಕ್ಷ್ಮಣ್‌ ವ್ಯಂಗ್ಯ

JDS ಫ್ಯಾಮಿಲಿ ಟ್ರಸ್ಟ್‌; ಸಿಎಂ ಇಬ್ರಾಹಿಂ “ಭೂಗತ’: ಲಕ್ಷ್ಮಣ್‌ ವ್ಯಂಗ್ಯ

Cauvery issueತಮಿಳುನಾಡು ಸಿಎಂ ಭೇಟಿಗೆ 48 ತಾಸು ಕಾದು ಬರಿಗೈಯಲ್ಲಿ ಮರಳಿದ ಲೆಹರ್‌ ಸಿಂಗ್‌!

Cauvery issueತಮಿಳುನಾಡು ಸಿಎಂ ಭೇಟಿಗೆ 48 ತಾಸು ಕಾದು ಬರಿಗೈಯಲ್ಲಿ ಮರಳಿದ ಲೆಹರ್‌ ಸಿಂಗ್‌!

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.