“ಕಾವೇರಿ ಕೂಗು’ ಪೂರ್ವಭಾವಿ ಚಾಲನೆ


Team Udayavani, Aug 6, 2019, 3:05 AM IST

kaveri_0508bg__02

ಮೈಸೂರು: ಮೈಸೂರಿನ ಅರಮನೆಯ ಬಲರಾಮ ದ್ವಾರದ ಬಳಿಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಾವೇರಿ ಕೂಗು (ಕಾವೇರಿ ಕಾಲಿಂಗ್‌) ಅಭಿಯಾನಕ್ಕೆ ಪೂರ್ವಭಾವಿಯಾಗಿ ಚಾಲನೆ ನೀಡಿದರು.

ಕಾವೇರಿ ಕೂಗು ಅಭಿಯಾನಕ್ಕೆ ಸೆ.3ರಂದು ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಸದ್ಗುರು ಚಾಲನೆ ನೀಡಲಿದ್ದು, ಈ ಬಗ್ಗೆ ರೈತರಿಗೆ ಹಾಗೂ ಸಾರ್ವಜನಿಕರಿಗೆ ಮನದಟ್ಟು ಮಾಡಲು ಮೈಸೂರು ಭಾಗದಲ್ಲಿ ಜಾಗೃತಿ ಜಾಥಾ ನಡೆಯಿತು. ಒಟ್ಟು ಎಂಟು ವಾಹನಗಳು ನದಿ ಸಂರಕ್ಷಣೆಯ ಉದ್ದೇಶ ಹೊತ್ತು ನಂಜನಗೂಡು ಮಾರ್ಗ ಮೂಲಕ ಚಾಮರಾಜನಗರಕ್ಕೆ ತೆರಳಿದವು.

ವಾಹನಗಳಿಗೆ ಎಲ್‌ಇಡಿ ಪರದೆ ಅಳವಡಿಸಿ ನದಿಗಳು, ಪರಿಸರ, ಅರಣ್ಯಗಳು ರೈತರಷ್ಟೇ ಅಲ್ಲ, ಸಾಮಾನ್ಯರ ಬದುಕಿಗೆ ಹೇಗೆ ಉಪಯುಕ್ತ ಎಂಬುದನ್ನು ಪ್ರದರ್ಶಿಸಲಾಯಿತು. ಜೊತೆಗೆ ಕಾವೇರಿ ಪರಿಸರ ಹಾಳಾಗುತ್ತಿರುವ ಬಗ್ಗೆ ಹಾಗೂ ಅದರ ಪುನಶ್ಚೇತನಕ್ಕೆ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಸದ್ಗುರು ಜಗ್ಗಿ ವಾಸುದೇವ ಮಾತಾಡಿರುವ ವಿಡಿಯೋ ಗಳನ್ನು ತೋರಿಸಲಾಯಿತು.

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಾತನಾಡಿ, ಈಶಾ ಫೌಂಡೇಷನ್‌ನವರು ಈ ಅಭಿಯಾನ ಶುರು ಮಾಡಿದ್ದು, ಇದೊಂದು ಉತ್ತಮ ಆಲೋಚನೆ. ಭಾರತದಲ್ಲಿ ನದಿಗಳ ಬಗ್ಗೆ ಜಾಗೃತಿ ಮೂಡಿಸಲು ಅಭಿಯಾನ ಸಹಕಾರಿ ಯಾಗಲಿದೆ ಎಂದರು. ಶಾಸಕ ಎಸ್‌.ಎ. ರಾಮದಾಸ್‌, ಜಿಕೆವಿಕೆ ಸಂಶೋಧನಾ ನಿವೃತ್ತ ನಿರ್ದೇಶಕ ಮತ್ತು ಒಣ ಭೂಮಿ ಕೃಷಿ ಮುಖ್ಯಸ್ಥ ಡಾ.ಎಂ.ಎ.ಶಂಕರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.