KEA Exam ಅಕ್ರಮ ನಡೆದ ತತ್ ಕ್ಷಣ ಕ್ರಮ ಕೈಗೊಂಡಿದ್ದೇವೆ: ಸಚಿವ ಎಚ್.ಕೆ.ಪಾಟೀಲ್
Team Udayavani, Nov 8, 2023, 5:29 PM IST
ಯಾದಗಿರಿ: ಕೆ.ಎ.ಇ ಪರೀಕ್ಷಾ ಅಕ್ರಮದ ಪ್ರಕರಣದಲ್ಲಿ ನಮ್ಮ ಸರ್ಕಾರ ಪಾರದರ್ಶಕ ತನಿಖೆ ನಡೆಸುತ್ತಲಿದೆ. ಸಚಿವ ಪ್ರಿಯಾಂಕ ಖರ್ಗೆ ಅವರು ಈ ಹಿಂದೆ ಸದನದಲ್ಲಿ ಪಿ.ಎಸ್.ಐ ಹಗರಣದ ಬಗ್ಗೆ ಸಾಕಷ್ಟು ಬಾರಿ ಹೇಳಿದರು ಹಿಂದಿನ ಸರ್ಕಾರ ತನಿಖೆಗೆ ವಿಳಂಬ ಮಾಡಿತ್ತು ಆದರೆ ಪ್ರಸ್ತುತ ನಮ್ಮ ಸರ್ಕಾರ ಬ್ಲುಟೂತ್ ಪ್ರಕರಣವನ್ನು ತತ್ ಕ್ಷಣ ತನಿಖೆಗೆ ಕೊಟ್ಟು, ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಹೇಳಿದರು.
ಶಹಾಪುರ ತಾಲೂಕಿನ ಶಿರವಾಳ ಗ್ರಾಮದಲ್ಲಿ ಪ್ರವೇಶ ಇಲಾಖೆ ಆಯೋಜಿಸಿದ ‘ನಮ್ಮ ಸ್ಮಾರಕ ದರ್ಶನ’ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಎಫ್.ಡಿ.ಎ ಅಕ್ರಮ ನಡೆದ ತತ್ ಕ್ಷಣ ಕ್ರಮ ಕೈಗೊಂಡಿದ್ದೇವೆ, ತನಿಖೆಯಲ್ಲಿ ನಿರತರಾದ ಅಧಿಕಾರಿಗಳಿಗೆ ಇನ್ನೂ ಕೆಲವರ ಬಂಧನ ಯಾಕೆ ಆಗಿಲ್ಲ ಎಂದು ಕೇಳುತ್ತಾ ಇದ್ದೇವೆ, ಇದೆಲ್ಲವೂ ಸ್ಪಷ್ಟ ಹಾಗೂ ಪಾರದರ್ಶಕ ಆಡಳಿತ ಅಲ್ಲವೆ ಎಂದು ಹೇಳಿದರು.
ಆರ್.ಡಿ.ಪಾಟೀಲ ಬಂಧನಕ್ಕೆ ಮುಂದಾಗದೆ ಇರುವುದು ನನ್ನ ಗಮನಕ್ಕೆ ಬಂದಿಲ್ಲ, ಯಾರಾದರು ವಿಫಲವಾಗಿದ್ದರೆ ಅವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಲಿದೆ, ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ಸಮಾನರು, ತಪ್ಪಿತಸ್ಥರಿಗೆ ಖಡಾಖಂಡಿತ ಶಿಕ್ಷೆಯಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!