
ಬಿಜೆಪಿಗೆ ಕೀಚಕ, ದುಶ್ಯಾಸನರೇ ಆದರ್ಶ ಪುರುಷರು: ಕಾಂಗ್ರೆಸ್ ಟೀಕೆ
Team Udayavani, Sep 25, 2022, 2:57 PM IST

ಬೆಂಗಳೂರು: ಹೆಣ್ಣುಮಕ್ಕಳನ್ನು ಪೀಡಿಸುವ ಬಿಜೆಪಿ ಗೆ ಕೀಚಕ, ದುಶ್ಯಾಸನರು ಆದರ್ಶ ಪುರುಷರೇ ಹೊರತು ರಾಮನಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಟೀಕೆ ಮಾಡಿದೆ.
ಹಿಮಾಚಲ ಪ್ರದೇಶದ ಭೋಗ್ ಪುರದಲ್ಲಿರುವ ಬಿಜೆಪಿ ಮುಖಂಡರೊಬ್ಬರ ಪುತ್ರನ ರೆಸಾರ್ಟೊಂದರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಟೀಕೆ ಮಾಡಿದೆ.
ಕೊಲೆಗಡುಕರು, ಅತ್ಯಾಚಾರಿಗಳು, ಭ್ರಷ್ಟರು ಸೇರಿಕೊಂಡಿರುವ ಕೂಟಕ್ಕೆ ಇರುವ ಹೆಸರೇ ಬಿಜೆಪಿ. ಬೇಟಿ ಬಚಾವ್ ಆಗಬೇಕಿರುವುದು ಬಿಜೆಪಿಗರಿಂದ ಎಂಬುದು ಕರ್ನಾಟಕದಿಂದ, ಉತ್ತರ ಪ್ರದೇಶ, ಉತ್ತರಖಾಂಡದವರೆಗೂ ಬಿಜೆಪಿಗರು ನಿರೂಪಿಸಿದ್ದಾರೆ. ಹೆಣ್ಣುಮಕ್ಕಳನ್ನು ಪೀಡಿಸುವ ಬಿಜೆಪಿ ಗೆ ಕೀಚಕ, ದುಶ್ಯಾಸನರು ಆದರ್ಶ ಪುರುಷರೇ ಹೊರತು ರಾಮನಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಇದನ್ನೂ ಓದಿ:ಶಿವಾಜಿ ನಾಡಿನಲ್ಲಿ ಪಾಕಿಸ್ಥಾನ ಜಿಂದಾಬಾದ್ ಕೂಗುವ ಹಕ್ಕು ಯಾರಿಗೂ ಇಲ್ಲ: ಶಿಂಧೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಬಿಆರ್ಟಿಗೂ, ಅರಸರಿಗೂ ಅವಿನಾಭವ ಸಂಬಂಧ