ಕೆಂಪಣ್ಣ ಒಂದು ವರ್ಷದಿಂದ ಆರೋಪ ಮಾಡುತ್ತಾ ಇದ್ದಾರೆ: ಸಿಎಂ ಬೊಮ್ಮಾಯಿ
ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಾ? ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಇದ್ದರಾ?
Team Udayavani, Aug 25, 2022, 2:59 PM IST
ಬೆಂಗಳೂರು: ”ಕೆಂಪಣ್ಣ ಒಂದು ವರ್ಷದಿಂದ ಆರೋಪ ಮಾಡುತ್ತಾ ಇದ್ದಾರೆ,ಇಷ್ಟು ದಿನ ನಿಖರವಾಗಿ ಯಾವೊಬ್ಬ ಸಚಿವರ ಮೇಲೆ ಆರೋಪ ಮಾಡಿರಲಿಲ್ಲ.ಈಗ ಮುನಿರತ್ನ ಮೇಲೆ ಆರೋಪ ಮಾಡಿದ್ದಾರೆ” ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಮುನಿರತ್ನ ಅವರೇ ಹೇಳಿದ್ದಾರೆ, ಕೆಂಪಣ್ಣ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು. ಮುಂದಿನ ಹೋರಾಟ ಮಾಡುತ್ತಾರೆ. ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಾ?. ಈ ಹಿಂದೆ ಭ್ರಷ್ಟಾಚಾರ ಆಗಿತ್ತು ಅನ್ನುತ್ತಾರೆ.ಹಾಗಾದರೆ ಇಷ್ಟು ದಿನ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಇದ್ದರಾ? ಸುಮ್ಮನೆ ರಾಜಕೀಯ ಆರೋಪ ಮಾಡುತ್ತಾರೆ. ಕೆಂಪಣ್ಣ ನೀಡಿದ್ದ ಸಲಹೆಯಂತೆ ಕೆಲಸ ಮಾಡಿಸುತ್ತಾ ಇದ್ದೇವೆ
ಅವರು ನನ್ನ ಭೇಟಿ ಮಾಡಿದ್ದರು ಎಂದು ಸಿಎಂ ಹೇಳಿದರು.
ಗುತ್ತಿಗೆದಾರರ ಬಿಲ್ ಪಾವತಿಗೆ ಶೇ.40ರಷ್ಟು ಕಮಿಷನ್ ಪಾವತಿ ಆರೋಪವನ್ನು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಯೋಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ