ಕೇರಳ, ಮಹಾರಾಷ್ಟ್ರ, ಗೋವಾ ಪ್ರಯಾಣಿಕರು ಈ ನಿಯಮಗಳನ್ನು ಪಾಲಿಸಬೇಕು
Team Udayavani, Jan 6, 2022, 9:36 AM IST
ಬೆಂಗಳೂರು: ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಸೇರಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಾಗಿದೆ. ಇದೇ ವೇಳೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹಲವು ನಿಯಮಗಳನ್ನು ಸೂಚಿಸಿದೆ.
ಕೇರಳ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರು ಕೋವಿಡ್ ಲಸಿಕೆ ಪಡೆದಿದ್ದರೂ/ ಪಡೆಯದಿದ್ದರೂ ಸಹ 72 ಗಂಟೆಗಳ ಒಳಗೆ ಮಾಡಿಸಿರುವ ಆರ್ ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ.
ಇದನ್ನೂ ಓದಿ:ದಕ್ಷಿಣ ಕನ್ನಡ: ವೀಕೆಂಡ್ ಕರ್ಫ್ಯೂ; ಈ ವಾರ ಪೂರ್ವ ನಿಗದಿತ ಕಾರ್ಯಕ್ರಮಗಳಿಗೆ ಅವಕಾಶ
ವಾರಾಂತ್ಯದ ಕರ್ಫ್ಯೂ ದಿನಂದು ಜನದಟ್ಟಣೆ ಗಮನದಲ್ಲಿರಿಸಕೊಂಡು ಅವಶ್ಯಕತೆಗೆ ಅನುಗುಣವಾಗಿ ಸಾರಿಗೆ ಕಾರ್ಯಾಚರಣೆ ನಡೆಸುವುದು.
ಸಾಧ್ಯವಾದಷ್ಟು ಮಟ್ಟಿಗೆ ರಾತ್ರಿ ಸಾರಿಗೆ ಸೇವೆಗಳನ್ನು ಆನ್ ಲೈನ್ ಬುಕಿಂಗ್ ವ್ಯವಸ್ಥೆಯಲ್ಲಿ ಅಳವಡಿಸುವುದು.
ಚಾಲನಾ ಸಿಬ್ಬಂದಿ ಮತ್ತು ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಕೋವಿಡ್ ಸೋಂಕು ಹರಡದಂತೆ ಮಾರ್ಗಸೂಚಿ ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯ ಏನೆಂದು ನನಗೆ ಗೊತ್ತು, ನನ್ನ ನಿರ್ಣಯಗಳು ಗಟ್ಟಿಯಾಗಿದೆ: ಬದಲಾವಣೆ ವದಂತಿ ಬಗ್ಗೆ ಸಿಎಂ
ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್
ಕಾರಿನಲ್ಲಿ ಹೋಗುತಿದ್ದವರನ್ನೇ ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ
ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅಭಿವೃದ್ಧಿ ಕಾಮಗಾರಿಗಳತ್ತ ಗಮನಹರಿಸಿದ ಬೊಮ್ಮಾಯಿ
ಕೊಡಗು ಜಿಲ್ಲೆಯಲ್ಲಿ ಮಳೆ ಇಳಿಮುಖ : ಮುಂದುವರಿದ ಗುಡ್ಡ ಕುಸಿತ
MUST WATCH
3 ವರ್ಷಗಳ ಬಳಿಕ ಕೆಆರ್ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ
ಹೊಸ ಸೇರ್ಪಡೆ
ಸತ್ಯ ಏನೆಂದು ನನಗೆ ಗೊತ್ತು, ನನ್ನ ನಿರ್ಣಯಗಳು ಗಟ್ಟಿಯಾಗಿದೆ: ಬದಲಾವಣೆ ವದಂತಿ ಬಗ್ಗೆ ಸಿಎಂ
ಧರ್ಮಸ್ಥಳದಲ್ಲಿ ರಾಜ್ಯಸಭಾ ಸದಸ್ಯರ ಅಧಿಕೃತ ಕಾರ್ಯಾಲಯ ಉದ್ಘಾಟನೆ
ಮಾರಾಟದಲ್ಲಿ ಕುಸಿತ: ಬೃಹತ್ ಇ-ವಾಣಿಜ್ಯ ಕಂಪನಿ ಅಲಿಬಾಬಾದಿಂದ 10 ಸಾವಿರ ಉದ್ಯೋಗಿಗಳ ವಜಾ
ಪ್ರವೀಣ್ ನೆಟ್ಟಾರ್ ಹತ್ಯೆ ಮಾಡಿದ್ದ ಮೂವರು ಪ್ರಮುಖ ಆರೋಪಿಗಳ ಬಂಧನ
ಪಶ್ಚಿಮಬಂಗಾಳ; ಮಹಿಳೆಯರು, ಮಕ್ಕಳು ಸೇರಿ ನಾಲ್ವರ ಬರ್ಬರ ಹತ್ಯೆ: ಆರೋಪಿ ಸೆರೆ