ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?


Team Udayavani, Feb 3, 2023, 3:54 PM IST

Kichha Sudeep met dk shivakumar

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಕಿಚ್ಚನ ರಾಜಕೀಯ ಎಂಟ್ರಿಗೆ ವೇದಿಕೆ ಸಿದ್ದವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕಿಚ್ಚ ಸುದೀಪ್ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಭೇಟಿ ಮಾಡಿದರು. ಈ ಭೇಟಿಯ ಫೋಟೋಗಳು ಇದೀಗ ವೈರಲ್ ಆಗುತ್ತಿದೆ.

ಕಿಚ್ಚ ಸುದೀಪ್ ಅವರ ರಾಜಕೀಯ ಪದಾರ್ಪಣೆ ಕುರಿತು ಅವರು ಚರ್ಚಿಸಿದ್ದಾರೆಯೇ ಎಂಬುದನ್ನು ನಟ ಅಥವಾ ಡಿಕೆ ಶಿವಕುಮಾರ್ ಖಚಿತಪಡಿಸಿಲ್ಲ.

ಇದನ್ನೂ ಓದಿ:ಕ್ರಿಕೆಟ್ ಗೆ ವಿದಾಯ ಘೋಷಿಸಿದ 2007ರ ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ

ಇದು ಸೌಜನ್ಯದ ಭೇಟಿಯಾಗಿದ್ದು, ಡಿಕೆ ಶಿವಕುಮಾರ್ ಅವರು ಕಿಚ್ಚ ಸುದೀಪ್ ಅವರನ್ನು ಸ್ಟಾರ್ ಪ್ರಚಾರಕರಾಗಲು ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುದೀಪ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಈ ಹಿಂದೆಯೂ ನಡೆದಿತ್ತು. ಇತ್ತೀಚೆಗೆ ನಟಿ ರಮ್ಯಾ ಮೂಲಕ ಸುದೀಪ್ ಅವರನ್ನು ಸೆಳೆಯುವ ಪ್ರಯತ್ನವಾಗಿತ್ತು ಎಂದು ವರದಿಯಾಗಿತ್ತು.

ಟಾಪ್ ನ್ಯೂಸ್

Shriramulu

ನಾನು, ಸಿದ್ದರಾಮಯ್ಯ ಅನಿವಾರ್ಯವಾಗಿ ಕ್ಷೇತ್ರ ಬಿಡಬೇಕಾಯಿತು: ಸಚಿವ ಶ್ರೀರಾಮುಲು

ವಿಶ್ವಸಂಸ್ಥೆಯ ಸಂತೋಷ ಸೂಚ್ಯಂಕ ವರದಿ ಬಿಡುಗಡೆ

ವಿಶ್ವಸಂಸ್ಥೆಯ ಸಂತೋಷ ಸೂಚ್ಯಂಕ ವರದಿ ಬಿಡುಗಡೆ

sharad pawar

ಎನ್‌ಸಿಪಿ ಮಾನ್ಯತೆಗೆ ಕುತ್ತು ಸಾಧ್ಯತೆ

tdy-16

ಪರಿಶ್ರಮದ ಕಹಾನಿ: ಮರಳಿ ಯತ್ನವ ಮಾಡು ಛಲವ ಬಿಡದೆ..

1-wqweqeqwe

ಅಪೂರ್ಣ ಮೆಟ್ರೋ ಕಾಮಗಾರಿ; ಪ್ರಧಾನಿ ಉದ್ಘಾಟನೆಗೆ ಕಾಂಗ್ರೆಸ್‌ ಆಕ್ಷೇಪ

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

ಉಡುಗೊರೆಗಳ ವಿವರ ಬಹಿರಂಗಕ್ಕೆ ಟ್ರಂಪ್‌ ವಿಫ‌ಲ; ಅಮೆರಿಕ ಸಂಸತ್‌ ಸಮಿತಿ ವರದಿ ಆರೋಪ

ಉಡುಗೊರೆಗಳ ವಿವರ ಬಹಿರಂಗಕ್ಕೆ ಟ್ರಂಪ್‌ ವಿಫ‌ಲ; ಅಮೆರಿಕ ಸಂಸತ್‌ ಸಮಿತಿ ವರದಿ ಆರೋಪ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqwe

ಅಪೂರ್ಣ ಮೆಟ್ರೋ ಕಾಮಗಾರಿ; ಪ್ರಧಾನಿ ಉದ್ಘಾಟನೆಗೆ ಕಾಂಗ್ರೆಸ್‌ ಆಕ್ಷೇಪ

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

r ashok 1

ಯಾವ ಮುಖ ಇಟ್ಟುಕೊಂಡು ಚಿಂಚನಸೂರ್‌ ಕಾಂಗ್ರೆಸ್‌ಗೆ ಹೋಗ್ತಾರೆ? : ಆರ್‌.ಅಶೋಕ್‌

ಕೋವಿಡ್‌ ಪ್ರಕರಣ ಹೆಚ್ಚಳ: 4 ಜಿಲ್ಲೆಗಳಲ್ಲಿ ನಿಗಾ

ರಾಜ್ಯದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ: 4 ಜಿಲ್ಲೆಗಳಲ್ಲಿ ನಿಗಾ

ರಾತ್ರಿ ವೇಳೆ ದಟ್ಟ ಅರಣ್ಯಗಳಲ್ಲಿ ರೈಲಿನ ವೇಗಕ್ಕೆ ವನ್ಯಪ್ರಾಣಿಗಳ ಸಾವು

ರಾತ್ರಿ ವೇಳೆ ದಟ್ಟ ಅರಣ್ಯಗಳಲ್ಲಿ ರೈಲಿನ ವೇಗಕ್ಕೆ ವನ್ಯಪ್ರಾಣಿಗಳ ಸಾವು

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

Shriramulu

ನಾನು, ಸಿದ್ದರಾಮಯ್ಯ ಅನಿವಾರ್ಯವಾಗಿ ಕ್ಷೇತ್ರ ಬಿಡಬೇಕಾಯಿತು: ಸಚಿವ ಶ್ರೀರಾಮುಲು

ವಿಶ್ವಸಂಸ್ಥೆಯ ಸಂತೋಷ ಸೂಚ್ಯಂಕ ವರದಿ ಬಿಡುಗಡೆ

ವಿಶ್ವಸಂಸ್ಥೆಯ ಸಂತೋಷ ಸೂಚ್ಯಂಕ ವರದಿ ಬಿಡುಗಡೆ

sharad pawar

ಎನ್‌ಸಿಪಿ ಮಾನ್ಯತೆಗೆ ಕುತ್ತು ಸಾಧ್ಯತೆ

arrested

ವ್ಯಾಪಾರಿಯ 80 ಲಕ್ಷ ರೂ. ದರೋಡೆ: 8 ಮಂದಿ ಬಂಧನ

tdy-16

ಪರಿಶ್ರಮದ ಕಹಾನಿ: ಮರಳಿ ಯತ್ನವ ಮಾಡು ಛಲವ ಬಿಡದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.