ಕಿತ್ತೂರು ಉತ್ಸವಕ್ಕೆ ಮುಖ್ಯಮಂತ್ರಿ ಚಾಲನೆ
Team Udayavani, Oct 24, 2022, 6:59 PM IST
ಬೆಳಗಾವಿ: ದೇಶದಲ್ಲಿ ಮೊದಲ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ವೀರರಾಣಿ ಕಿತ್ತೂರು ಚನ್ನಮ್ಮನ ವಿಜಯೋತ್ಸವ ಹಿನ್ನೆಲೆಯಲ್ಲಿ ಕಿತ್ತೂರು ಉತ್ಸವಕ್ಕೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣದಣ ಕಡಾಡಿ, ವಿಧಾನ ಪರಿಷತ್ ಸದಸ್ಯ ಲಕ್ಷಣ ಸವದಿ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿ ಮಡಿವಾಳೇಶ್ವರ ಮಠದ ಶ್ರೀ ಪಂಚಾಕ್ಷರಿ ಸ್ವಾಮೀಜಿ, ಕಾಡಾ ಅಧ್ಯಕ್ಷ ಡಾ. ವಿ.ಐ ಪಾಟೀಲ, ಸೇರಿದಂತೆ ಇತರರು ಇದ್ದಾರೆ.
ಜಿಲ್ಲಾಧಿಕಾರಿ ಡಾ.ನಿತೇಶ ಪಾಟೀಲ ಸ್ವಾಗತಿಸಿದರು.ಎಸ್ ಪಿ ಡಾ. ಸಂಜೀವ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಇದ್ದರು.
ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ