ಜ್ಞಾನಾಧಾರಿತ ಆರ್ಥಿಕವ್ಯವಸ್ಥೆ ಅಗತ್ಯ: ಉಪರಾಷ್ಟ್ರಪತಿ


Team Udayavani, Sep 28, 2017, 11:48 AM IST

vicepresident.jpg

ಬೆಂಗಳೂರು: “ಭಾರತದ ಶೇ.65ರಷ್ಟು ಯುವ ಸಂಪತ್ತಿನ ಸದ್ಬಳಕೆ ಮಾಡಬೇಕಾಗಿದೆ. ಹೊಸ ಆವಿಷ್ಕಾರಗಳನ್ನು ಕೈಗೊಳ್ಳ ಬೇಕಾಗಿದೆ. ಈ ಮೂಲಕ ಜ್ಞಾನಾಧಾರಿತ ಆರ್ಥಿಕ ವ್ಯವಸ್ಥೆ ನಿರ್ಮಿಸುವ ಅಗತ್ಯ ವಿದೆ’ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟರು.

ಭಾರತೀಯ ವಿಜ್ಞಾನ ಸಂಸ್ಥೆಯ ನ್ಯಾನೋ ಸೈನ್ಸ್‌, ಎಂಜಿನಿಯರಿಂಗ್‌, ಸೂಪರ್‌ ಕಂಪ್ಯೂಟಿಂಗ್‌ ಎಜುಕೇಷನ್‌
ಮತ್ತು ಸಂಶೋಧನಾ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, “ಜ್ಞಾನಾಧಾರಿತ ಆರ್ಥಿಕತೆ ನಿರ್ಮಾಣದಲ್ಲಿ ಸಂಶೋಧನೆ ಹಾಗೂ ಆವಿಷ್ಕಾರ ವಿಶೇಷ ಪಾತ್ರ ವಹಿಸಲಿದೆ. ದೇಶದ ಒಟ್ಟು ಜನಸಂಖ್ಯೆಯ ಶೇ.65ರಷ್ಟು ಜನ 35 ವರ್ಷದ ಒಳಗಿನವರು. ಇದರ ಸದುಪಯೋಗ ಪಡೆಯಬೇಕು’ ಎಂದರು.

ತಂತ್ರಜ್ಞಾನ ಪರಿಹಾರ: ದೇಶದಲ್ಲಿ ಒದಗುವ ವೈಜ್ಞಾನಿಕ ಸಮಸ್ಯೆಗಳಿಗೆ ತಂತ್ರ ಜ್ಞಾನದ ಮೂಲಕ ಪರಿಹಾರ ಕಂಡು
ಹಿಡಿಯಲು ಯುವ ಮತ್ತು ಅನುಭವಿ ವಿಜ್ಞಾನಿಗಳು ಮುಂದಾಗಬೇಕು. ವಿಜ್ಞಾನ ಸಂಸ್ಥೆಗಳಲ್ಲಿ ಸಂಶೋಧನೆಗೆ ಬೇಕಾದ ವಾತಾವರಣ ನಿರ್ಮಿಸಿ, ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ನಿರ್ದೇಶ ಕರು, ವಿವಿಧ ತಂಡದ ಮುಖ್ಯಸ್ಥರು,
ಪ್ರಾಜೆಕ್ಟ್ ಲೀಡರ್‌ಗಳು ಶ್ರಮವಹಿಸಬೇಕು ಎಂದರು.

ದೇಶವು ವಿಜ್ಞಾನ, ತಂತ್ರಜ್ಞಾನ ಹಾಗೂ ಸಾಮಾಜಿಕ ಆರ್ಥಿಕ ಅಭಿವೃದ್ಧಿಯಲ್ಲೂ ಮುಂದಿದೆ ಎಂಬುದು ಜಾಗತಿಕ ಮಟ್ಟ
ದಲ್ಲಿ ಸಾಬೀತಾಗಿದೆ. ಗುಣಮಟ್ಟದ ವೈಜ್ಞಾನಿಕ ಸಂಶೋಧನೆಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ ಎಂಬುದನ್ನು ಇತ್ತೀಚಿನ ವರದಿ ಹೇಳಿದೆ ಎಂದರು.

ಸ್ವಿಟ್ಜರ್‌ಲ್ಯಾಂಡ್‌, ಸ್ವೀಡನ್‌, ನೆದರ್‌ ಲ್ಯಾಂಡ್‌, ಯುಎಸ್‌ಎ, ಯುಕೆ ಮುಂತಾದ ದೇಶಗಳು ಜಾಗತಿಕ ಮಟ್ಟದಲ್ಲಿ
ಇನ್ನೋವೇಟಿವ್‌ ಎನ್ನಿಸಿಕೊಂಡಿವೆ. ಭಾರತ, ಕೀನ್ಯಾ ಇನ್ನಿತರ ದೇಶಗಳು ಅಭಿವೃದ್ಧಿಯಲ್ಲಿ ಸಾಧನೆ ತೋರುತ್ತಿವೆ ಎಂದು ಹೇಳಿದರು.

ವಿಜ್ಞಾನಿಗಳಿಂದ ಶ್ರೀಮಂತಿಕೆ: ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಏಕ ಮನಸ್ಸಿನಿಂದ ಸೇವೆ ಸಲ್ಲಿಸಿದಾಗ ಜ್ಞಾನದ ವ್ಯಾಪ್ತಿ ವಿಸ್ತರಿಸಿ ಕೊಳ್ಳಬಹುದು. ಶಿಕ್ಷಕರಿಗೆ ಸಕಾರಾತ್ಮಕ ಚಿಂತನೆಯ ಜತೆಗೆ ಹೊಸ ಆಲೋಚನೆಗಳು ಇರಬೇಕು. ಜಾಗತಿಕ ವಿದ್ಯಮಾನಗಳ ಬಗ್ಗೆ ಅರಿವಿರಬೇಕು. ವಿಜ್ಞಾನಿಗಳ ಆಲೋಚನಾ ಶಕ್ತಿ ಹಾಗೂ ಕಾರ್ಯವಿಧಾನ, ಅನುಷ್ಠಾನದ ಕ್ರಮದಿಂದಾಗಿಯೇ ವಿಶ್ವ ಇಷ್ಟು ಶ್ರೀಮಂತವಾಗಿದೆ ಎಂದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

1-wewqeqwe

NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.