ಕೊಡಗಿಗೆ ಐರಾವತ ಕ್ಲಬ್ಕ್ಲಾಸ್ ಬಸ್ ಆರಂಭ
Team Udayavani, Nov 24, 2019, 3:00 AM IST
ಬೆಂಗಳೂರು: ಕೊಡಗು ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ, ಈಗಾಗಲೇ(ಶುಕ್ರವಾರದಿಂದ) ಬೆಂಗಳೂರು-ವಿರಾಜಪೇಟೆ, ಬೆಂಗಳೂರು-ಮಡಿಕೇರಿ ಮಾರ್ಗಗಳಲ್ಲಿ ಐರಾವತ ಕ್ಲಬ್ಕ್ಲಾಸ್ ಬಸ್ ಸೇವೆ ಆರಂಭಿಸಿದೆ. ಬೆಂಗಳೂರು-ಮಡಿಕೇರಿ ಮಾರ್ಗದ ಬಸ್ ನಿತ್ಯ ಬೆಳಗ್ಗೆ 5.30ಕ್ಕೆ ಬೆಂಗಳೂರಿನಿಂದ ಹೊರಟು ಮೈಸೂರು, ಕುಶಾಲನಗರ ಮಾರ್ಗವಾಗಿ ಮಧ್ಯಾಹ್ನ 12ಕ್ಕೆ ಮಡಿಕೇರಿ ತಲುಪಲಿದೆ.
ಮರಳಿ ಮಡಿಕೇರಿಯಿಂದ ಮಧ್ಯಾಹ್ನ 2.30ಕ್ಕೆ ಹೊರಟು ರಾತ್ರಿ 8.30ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಬೆಂಗಳೂರು-ವಿರಾಜಪೇಟೆ ಮಾರ್ಗದ ಬಸ್ ನಿತ್ಯ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನಿಂದ ಹೊರಟು ಮೈಸೂರು, ಗೋಣಿಕೊಪ್ಪ ಮಾರ್ಗವಾಗಿ ರಾತ್ರಿ 9.45ಕ್ಕೆ ವಿರಾಜಪೇಟೆ ತಲುಪಲಿದೆ. ಬೆಳಗ್ಗೆ ವಿರಾಜಪೇಟೆಯಿಂದ ಬೆಳಗ್ಗೆ 8.30ಕ್ಕೆ ಹೊರಟು ಮಧ್ಯಾಹ್ನ 1.20ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಎರಡೂ ಮಾರ್ಗದಲ್ಲೂ ಪ್ರಯಾಣ ದರ 530 ರೂ. ನಿಗದಿಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ