ಕೊಡಗು, ಕೇರಳ ಪ್ರವಾಹಕ್ಕೆ ಸ್ವಯಂಕೃತ ತಪ್ಪುಗಳೇ ಕಾರಣ; ಹೈಕೋರ್ಟ್
Team Udayavani, Aug 20, 2018, 6:46 PM IST
ಬೆಂಗಳೂರು:ಕೊಡಗು ಹಾಗೂ ಕೇರಳ ಪ್ರವಾಹ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೈಕೋರ್ಟ್, ಪ್ರವಾಹದ ಆಪತ್ತು ಬಂದೊದಗಲು ಮನುಷ್ಯನ ತಪ್ಪುಗಳೇ ಕಾರಣ. ಇನ್ನಾದರೂ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಸೋಮವಾರ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ರಿಟ್ ಅರ್ಜಿಯ ವಿಚಾರಣೆ ವೇಳೆ ಮೌಖಿಕವಾಗಿ ಈ ಆತಂಕ ವ್ಯಕ್ತಪಡಿಸಿದ ಸಿಜೆಐ, ಪ್ರಕೃತಿ ವಿರುದ್ಧ ಮಾನವ ಹೋದಾಗ ಈ ರೀತಿ ಆಗುತ್ತೆ. ಇದೇನು ಏಕಾಏಕಿ ಒಂದೇ ದಿನದಲ್ಲಿ ಸಂಭವಿಸಿದ್ದಲ್ಲ. ಭೂಕಂಪ ಆಗಿದ್ದರೆ ಒಂದೇ ದಿನದಲ್ಲಿ ಸಂಭವಿಸಿದ್ದು ಅಂತ ಹೇಳಬಹುದು. ಆದರೆ ಇದು ಮಾನವನ ಸ್ವಯಂಕೃತ ಅಪರಾಧಗಳಿಂದ ಆದ ತಪ್ಪುಗಳಿಂದ ಸಂಭವಿಸಿದ್ದು ಎಂದು ಹೇಳಿದರು.
ಇನ್ನಾದರು ನಾವು ಎಚ್ಚೆತ್ತುಕೊಳ್ಳಬೇಕು. ಮನುಷ್ಯನಿಂದ ಪ್ರಕೃತಿಗೆ ಆಪತ್ತು ಬಂದೊದಗಿದೆ. ಎಲ್ಲೋ ನಾವೆ ಇದಕ್ಕೆಲ್ಲಾ ಕಾರಣ ಅಂತ ಅನ್ನಿಸುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ