![1-assam](https://www.udayavani.com/wp-content/uploads/2024/07/1-assam-415x233.jpg)
ಕೊಡಗು, ಕೇರಳ ಪ್ರವಾಹಕ್ಕೆ ಸ್ವಯಂಕೃತ ತಪ್ಪುಗಳೇ ಕಾರಣ; ಹೈಕೋರ್ಟ್
Team Udayavani, Aug 20, 2018, 6:46 PM IST
![karnataka-hc.jpg](https://www.udayavani.com/wp-content/uploads/2018/08/20/karnataka-hc.jpg)
ಬೆಂಗಳೂರು:ಕೊಡಗು ಹಾಗೂ ಕೇರಳ ಪ್ರವಾಹ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೈಕೋರ್ಟ್, ಪ್ರವಾಹದ ಆಪತ್ತು ಬಂದೊದಗಲು ಮನುಷ್ಯನ ತಪ್ಪುಗಳೇ ಕಾರಣ. ಇನ್ನಾದರೂ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಸೋಮವಾರ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ರಿಟ್ ಅರ್ಜಿಯ ವಿಚಾರಣೆ ವೇಳೆ ಮೌಖಿಕವಾಗಿ ಈ ಆತಂಕ ವ್ಯಕ್ತಪಡಿಸಿದ ಸಿಜೆಐ, ಪ್ರಕೃತಿ ವಿರುದ್ಧ ಮಾನವ ಹೋದಾಗ ಈ ರೀತಿ ಆಗುತ್ತೆ. ಇದೇನು ಏಕಾಏಕಿ ಒಂದೇ ದಿನದಲ್ಲಿ ಸಂಭವಿಸಿದ್ದಲ್ಲ. ಭೂಕಂಪ ಆಗಿದ್ದರೆ ಒಂದೇ ದಿನದಲ್ಲಿ ಸಂಭವಿಸಿದ್ದು ಅಂತ ಹೇಳಬಹುದು. ಆದರೆ ಇದು ಮಾನವನ ಸ್ವಯಂಕೃತ ಅಪರಾಧಗಳಿಂದ ಆದ ತಪ್ಪುಗಳಿಂದ ಸಂಭವಿಸಿದ್ದು ಎಂದು ಹೇಳಿದರು.
ಇನ್ನಾದರು ನಾವು ಎಚ್ಚೆತ್ತುಕೊಳ್ಳಬೇಕು. ಮನುಷ್ಯನಿಂದ ಪ್ರಕೃತಿಗೆ ಆಪತ್ತು ಬಂದೊದಗಿದೆ. ಎಲ್ಲೋ ನಾವೆ ಇದಕ್ಕೆಲ್ಲಾ ಕಾರಣ ಅಂತ ಅನ್ನಿಸುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.