ಸಮುದಾಯ ಹಂತಕ್ಕೆ ಕೋವಿಡ್ -19 ಸೋಂಕು ಇನ್ನೂ ಹರಡಿಲ್ಲ: ಸಚಿವ ಶ್ರೀರಾಮುಲು
Team Udayavani, Jul 7, 2020, 2:19 PM IST
ಬೆಂಗಳೂರು: ಈವರೆಗೆ ಕೋವಿಡ್-19 ಸೋಂಕು ಸಮುದಾಯಕ್ಕೆ ಹರಡಿಲ್ಲ. ನಾವು ಇನ್ನು ಒಂದು ಹಾಗೂ ಎರಡನೇ ಹಂತದಲ್ಲಿದ್ದೇವೆ. ಮೂರನೇ ಹಂತಕ್ಕೆ ಇನ್ನೂ ಹೋಗಿಲ್ಲ. ಈ ವಿಚಾರವನ್ನು ಕೇಂದ್ರ ಅಧಿಕಾರಿಗಳ ತಂಡದ ಗಮನಕ್ಕೆ ತಂದಿದ್ದೇವೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.
ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಕೇಂದ್ರದ ತಂಡ ತಿಳಿಸಿದೆ. ಕಂಟೈನ್ಮೆಂಟ್ ವಲಯಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಕೋವಿಡ್ ಕೇರ್ ಸೆಂಟರ್ಗಳಿಗೆ ಭೇಟಿ ನೀಡಲಿದ್ದಾರೆ. ಆ ಬಳಿಕ ಮತ್ತೊಮ್ಮೆ ಸಿಎಂ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಗುತ್ತಿಗೆ ವೈದ್ಯರನ್ನು ಕಾಯಂಗೊಳಿಸುವ ಸಂಬಂಧ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಹಂತ ಹಂತವಾಗಿ ಅವರನ್ನು ಕಾಯಂ ಮಾಡಲಾಗುವುದು. ಈಗಾಗಲೇ ಅವರಿಗೆ ವೇತನ ಹೆಚ್ಚಿಸಲಾಗಿದ್ದು, ಅದರಂತೆ ಅವರನ್ನು ಕಾಯಂ ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ