ಕೆಪಿಸಿಸಿ ವಿಸರ್ಜನೆ ಉತ್ತಮ ನಿರ್ಧಾರ: ಅಜಯಸಿಂಗ್
Team Udayavani, Jun 20, 2019, 3:00 AM IST
ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಿರ್ಸಜನೆ ಮತ್ತು ಪುನಾರಚನೆ ಬಹಳ ದಿನಗಳಿಂದ ಬಾಕಿ ಉಳಿದಿತ್ತು. ಇದಕ್ಕೆ ಈಗ ಕಾಲ ಕೂಡಿ ಬಂದಿದೆ ಎಂದು ಜೇವರ್ಗಿ ಶಾಸಕ, ದೆಹಲಿ ವಿಶೇಷ ಪ್ರತಿನಿಧಿ ಡಾ| ಅಜಯಸಿಂಗ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ಸಂಘಟನೆ ಪ್ರಮುಖವಾಗಿದ್ದು, ಕೆಳಹಂತದಿಂದ ಸಂಘಟಿಸಬೇಕಾಗಿದೆ. ಇದರಿಂದ ಮೊದಲಿನಂತೆ ಕಾಂಗ್ರೆಸ್ ಪಕ್ಷ ಮೇಲೆದ್ದು ಬರುವಲ್ಲಿ ಎರಡು ಮಾತಿಲ್ಲ. ಪಕ್ಷ ಸಂಘಟನೆಗೆ ಯಾವುದೇ ಜವಾಬ್ದಾರಿ ನೀಡಿದರೂ ನಾನು ನಿಭಾಯಿಸಲು ಸಿದ್ಧ ಎಂದರು.
ಪುನಾರಚನೆ ಪಕ್ಷದ ತೀರ್ಮಾನ: ಈ ನಡುವೆ ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಕೆಪಿಸಿಸಿ ಪುನರ್ ರಚನೆ ಮಾಡಬೇಕು ಎಂಬುದು ಪಕ್ಷದ ತೀರ್ಮಾನ. ಅದಕ್ಕಾಗಿಯೇ ಎಲ್ಲಾ ಸಮಿತಿಗಳನ್ನು ರದ್ದುಗೊಳಿಸಿದ್ದಾರೆ. ಸಮರ್ಥವಾಗಿ ಪಕ್ಷ ಸಂಘಟಿಸುವವರನ್ನು ನೇಮಕ ಮಾಡಲಿದ್ದಾರೆ. ಆ ಮೂಲಕ ಪಕ್ಷದ ಪುನರ್ ಸಂಘಟನೆ ಆಗಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್