ಕೆಆರ್ಎಸ್: ನಿಗೂಢ ಶಬ್ದ
Team Udayavani, Aug 17, 2019, 3:00 AM IST
ಮಂಡ್ಯ: ಕೃಷ್ಣರಾಜಸಾಗರ ಜಲಾಶಯದ ಬಳಿ ನಿಗೂಢ ಶಬ್ದ ಶುಕ್ರವಾರ ಕೇಳಿ ಬಂದಿದೆ. ಆರರಿಂದ ಏಳು ಬಾರಿ ಸರಣಿ ಶಬ್ದಗಳು ಕೇಳಿ ಬಂದಿದ್ದು, ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಸುತ್ತಮುತ್ತಲಿನ ಜನರಲ್ಲಿ ಆತಂಕ ಹುಟ್ಟಿಸಿದೆ.
ಶುಕ್ರವಾರ ಸಂಜೆ 7.30ರ ಸಮಯದಲ್ಲಿ 6 ರಿಂದ 7 ಬಾರಿ ಸರಣಿಯಾಗಿ ಶಬ್ದ ಕೇಳಿ ಬಂದಿವೆ. ಭೂಕಂಪನದ ಅನುಭವವಾದಂತೆ ಜನರು ಬೆಚ್ಚಿ ಬಿದ್ದರು. 15 ದಿನಗಳ ಹಿಂದೆಯೂ ಇದೇ ರೀತಿ ಶಬ್ದಗಳು ಅಣೆಕಟ್ಟೆ ಬಳಿ ಕೇಳಿ ಬಂದಿದ್ದವು. ಎರಡು ವರ್ಷಗಳಿಂದ ನಿಗೂಢ ಶಬ್ದಗಳು ನಿರಂತರವಾಗಿ ಅಣೆಕಟ್ಟೆ ಸಮೀಪದಲ್ಲೇ ಕೇಳಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ