ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕೆಂದು ಕುಮಾರಸ್ವಾಮಿಗೆ ಗೊತ್ತಿದೆ: ಈಶ್ವರಪ್ಪ ಟಾಂಗ್
Team Udayavani, Mar 31, 2022, 1:36 PM IST
ಬೆಂಗಳೂರು: ಮುಖ್ಯಮಂತ್ರಿಯಾಗಿದ್ದವರು, ಮತ್ತೊಬ್ಬ ಮುಖ್ಯಮಂತ್ರಿಯ ಗಂಡಸ್ತನ ಬಗ್ಗೆ ಪ್ರಶ್ನೆ ಮಾಡುವುದು ಸರಿಯಲ್ಲ. ಅವರು ಒಬ್ಬರು ಹಿರಿಯ ರಾಜಕಾರಣಿ. ಗಂಡಸ್ತನ ಮಾಡುವ ಅವರ ಹೇಳಿಕೆಯನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಅವರು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕು ಎಂದು ಕುಮಾರಸ್ವಾಮಿಗೆ ಗೊತ್ತಿದೆ. ಒಂದು ಕಡೆ ಬಳಸಬೇಕೋ, ಎರಡು ಕಡೆ ಬಳಸಬೇಕೋ ಅಥವಾ ಮೂರು ಕಡೆ ಬಳಸಬೇಕೋ ಎಂದು ಅವರಿಗೆ ಗೊತ್ತು ಎಂದು ಟಾಂಗ್ ನೀಡಿದರು.
ಇದನ್ನೂ ಓದಿ:ಮೀಸಲಾತಿ ಕಲ್ಪಿಸದೆ ಸ್ಥಳೀಯ ಸಂಸ್ಥೆ ಚುನಾವಣೆ ಮಾಡಬಾರದು: ಸಿದ್ದರಾಮಯ್ಯ
ಹಲಾಲ್ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಹಲಾಲ್, ಜಟ್ಕಾ ಕಟ್ ಅಂದರೇನೆಂದೇ ನನಗೆ ಗೊತ್ತಿಲ್ಲ. ನಾನೂ ಈ ವಿಷಯದ ಬಗ್ಗೆ ಪತ್ರಿಕೆಯ ಮೂಲಕ ನೋಡಿದ್ದೇನೆ. ಹಿಂದೂ ಸಂಪ್ರದಾಯದಂತೆ ಪ್ರಾಣಿ ಹತ್ಯೆಯಾಗಲಿ ಎಂಬುದು ನನ್ನ ಅಭಿಪ್ರಾಯ. ಆದರೆ ಮುಸಲ್ಮಾನರಿಗೆ ಒಂದು ಅಭಿಪ್ರಾಯ ಇದೆ. ಅವರು ಅದನ್ನು ನಡೆಸಿಕೊಂಡು ಹೋಗಲಿ. ಅದು ಅವರವರ ಇಷ್ಟ ಅಷ್ಟೇ. ಮುಸಲ್ಮಾನರು ಹಿಂದೂಗಳ ಬಳಿ ಹೋಗಿ ಖರೀದಿ ಮಾಡಬೇಡಿ ಎನ್ನಲು ಅವರಿಗೆ ಯಾವ ಹಕ್ಕು ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ