KSRTC ಸಾರಿಗೆ ಸಿಬಂದಿಗೆ ಪರಿಹಾರ 3 ಪಟ್ಟು
Team Udayavani, Oct 31, 2023, 12:03 AM IST
ಬೆಂಗಳೂರು: ಸೇವೆಯಲ್ಲಿರುವಾಗಲೇ ಅಪಘಾತದಲ್ಲಿ ಮೃತಪಟ್ಟ ಸಾರಿಗೆ ಸಿಬಂದಿ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ ನೀಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಈಗ, ನಿಗಮದ ನೌಕರರಿಗೆ ನೀಡಲಾಗುವ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ.
ನವೆಂಬರ್ 1ರಿಂದಲೇ ಇದು ಅನ್ವಯ ಆಗಲಿದೆ. ಅಪಘಾತ ಹೊರತುಪಡಿಸಿ ಇತರ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್, ಪಾರ್ಶ್ವವಾಯು, ಹೃದಯಾಘಾತ, ಮೂತ್ರಪಿಂಡ ವೈಫಲ್ಯ ಸಹಿತ ಇತರ ಕಾಯಿಲೆಗಳಿಂದ ಪ್ರತಿ ವರ್ಷ 100 ನೌಕರರು ಮರಣ ಹೊಂದುತ್ತಿದ್ದಾರೆ. ಇಂಥ ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ನಿಗಮದಿಂದ ಅವರಿಗೆ ನೆರವಾಗಲು ಈ ಮೊದಲು ನೀಡುತ್ತಿದ್ದ 3 ಲಕ್ಷ ರೂ. ಪರಿಹಾರ ಮೊತ್ತವನ್ನು 10 ಲಕ್ಷಕ್ಕೆ ಹೆಚ್ಚಿಸಲಾಗುತ್ತಿದೆ.
ಈ ಯೋಜನೆಗೆ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ 100 ರೂ.ಗಳಿಂದ 200 ರೂ.ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ 50 ರೂ.ಗಳ ವಂತಿಕೆಯನ್ನು 100 ರೂ.ಗಳಿಗೆ ಪರಿಷ್ಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
MUST WATCH
ಹೊಸ ಸೇರ್ಪಡೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು