ಕೆಎಸ್ಆರ್ಟಿಸಿಗೆ “ಅವಾರ್ಡ್ಆಫ್ ಎಕ್ಸಲೆನ್ಸ್’ ಪ್ರಶಸ್ತಿ
Team Udayavani, Oct 29, 2018, 9:49 AM IST
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ಕ್ಕೆ ಕೇಂದ್ರದ ವಸತಿ ಮತ್ತು ನಗರಾಭಿವೃದ್ಧಿ
ಸಚಿವಾಲಯದಿಂದ “ಅವಾರ್ಡ್ ಆಫ್ ಎಕ್ಸಲೆನ್ಸ್’ ಪ್ರಶಸ್ತಿ ಲಭಿಸಿದೆ. 16 ಸಣ್ಣ ಮತ್ತು ಮಧ್ಯಮ ನಗರ ಹಾಗೂ
ಪಟ್ಟಣಗಳಲ್ಲಿ ನಿಗಮವು 786 ಬಸ್ಗಳನ್ನು ಜಾರಿಗೊಳಿಸಿದ್ದು, ಇದರಿಂದ 5.10 ಲಕ್ಷ ಪ್ರಯಾಣಿಕರು ಅನುಕೂಲ ಪಡೆಯುತ್ತಿದ್ದಾರೆ.
ಈ ನಗರ ಸಾರಿಗೆ ಸೇವೆಗೆ ಕೇಂದ್ರದ ಪ್ರಶಸ್ತಿ ದೊರಕಿದ್ದು, ನಾಗ್ಪುರದಲ್ಲಿ ನ.4ರಂದುನಡೆಯಲಿರುವ 11ನೇ ಅರ್ಬನ್ ಮೊಬಿಲಿಟಿ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?