Prajwal Revanna; ಅನರ್ಹತೆ ತಡೆ ಕೋರಿದ್ದ ಅರ್ಜಿಯ ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್
Team Udayavani, Sep 8, 2023, 6:51 PM IST
ಬೆಂಗಳೂರು: ಹಾಸನ ಲೋಕಸಭಾ ಸದಸ್ಯತನದಿಂದ ಅನರ್ಹಗೊಂಡಿರುವ ಪ್ರಜ್ವಲ್ ರೇವಣ್ಣ ಅವರು ಅನರ್ಹತೆ ತಡೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಸೆಪ್ಟೆಂಬರ್ 11 ಅಥವಾ 12 ರಂದು ತೀರ್ಪು ಪ್ರಕಟಿಸುವ ನಿರೀಕ್ಷೆಯಿದೆ.ಚುನಾವಣ ಅಕ್ರಮದ ಆಧಾರದ ಮೇಲೆ ಸೆ.1 ರಂದು ಸಂಸದ ಸ್ಥಾನ ಅನೂರ್ಜಿತ ಎಂದು ಘೋಷಿಸಿದ ಬಳಿಕ , ಪ್ರಜ್ವಲ್ ರೇವಣ್ಣ ಅವರು ತೀರ್ಪಿಗೆ ತಡೆಯಾಜ್ಞೆ ಕೋರಿ ಮೇಲ್ಮನವಿ ಸಲ್ಲಿಸಲು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವೆ ಸಾಧ್ಯತೆಗಳಿವೆ.
2019 ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ಚುನಾವಣ ಅಫಿಡವಿಟ್ನಲ್ಲಿ ಚುನಾವಣ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದು, ಅವರು ಹೊಂದಿರುವ ಆಸ್ತಿಗಳ ನೈಜ ಮೌಲ್ಯವನ್ನು ಮರೆಮಾಚಲಾಗಿದೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಎ.ಮಂಜು ಮತ್ತು ವಕೀಲ ದೇವರಾಜೇಗೌಡ ಎರಡು ಪ್ರತ್ಯೇಕ ಅರ್ಜಿಗಳಲ್ಲಿ ಆಯ್ಕೆಯನ್ನು ಪ್ರಶ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!