ಕುಡ್ಲ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸುರೇಶ್‌ ಪ್ರಭು 


Team Udayavani, Apr 9, 2017, 1:36 PM IST

19.jpg

ಮಂಗಳೂರು: ಮಂಗಳೂರು ಜಂಕ್ಷನ್‌ -ಯಶವಂತಪುರ ಕುಡ್ಲ ಎಕ್ಸ್‌ಪ್ರೆಸ್‌ ರೈಲು ಎ. 9ರಂದು ಉದ್ಘಾಟನೆಗೊಂಡಿದೆ. ರೈಲ್ವೇ ಸಚಿವ ಸುರೇಶ್‌ ಪ್ರಭು ಅವರು  ವಿಡಿಯೋ ಕಾನ್ಪರೆನ್ಸ್‌ ಮೂಲಕ ಚಾಲನೆ ನೀಡಿದರು. 

ಈ ವೇಳೆ ರೈಲು ನಿಲ್ದಾಣದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ,ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ, ಸಂದದ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ರೈಲ್ವೇ ಅಧಿಕಾರಿಗಳು  ಉಪಸ್ಥಿತರಿದ್ದರು. 

ಉದ್ಘಾಟನೆಯ ಬಳಿಕ ಬೆಳಗ್ಗೆ 11 ಗಂಟೆಗೆ ಪ್ರಥಮ ರೈಲು ಮಂಗಳೂರು ಜಂಕ್ಷನ್‌ನಿಂದ ನಿರ್ಗಮಿಸಿತು. ವಾರಕ್ಕೆ ಮೂರು ಬಾರಿ ಮಂಗಳೂರು ಹಾಗೂ ಯಶವಂತಪುರದಿಂದ ಈ ರೈಲು ಸಂಚರಿಸಲಿದೆ. 

ಒಟ್ಟು 14 ಬೋಗಿಗಳನ್ನು ಒಳಗೊಂಡಿದೆ. ಇದರಲ್ಲಿ 4 ದ್ವಿತೀಯ ದರ್ಜೆ ಚೆಯರ್‌ ಕಾರ್‌, 8 ಜನರಲ್‌ ಸೆಕೆಂಡ್‌ ಕ್ಲಾಸ್‌ ಬೋಗಿಗಳು, 2 ಸೆಕೆಂಡ್‌ಕ್ಲಾಸ್‌ ಲಗೇಜ್‌ ಕಮ್‌ ಬ್ರೇಕ್‌ವ್ಯಾನ್‌ ಅಂಗವಿಕಲ ಬೋಗಿಗಳು ಸೇರಿವೆ.


ವೇಳಾಪಟ್ಟಿ

ಮಂಗಳೂರು ಜಂಕ್ಷನ್‌ನಿಂದ
 ರೈಲು ನಂ.16576 ಮಂಗಳೂರು ಜಂಕ್ಷನ್‌-ಯಶವಂತ ಪುರ ರೈಲು ಗಾಡಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಬೆಳಗ್ಗೆ 11.30ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಡಲಿದೆ. 11.56ಕ್ಕೆ ಬಂಟ್ವಾಳಕ್ಕೆ ಬಂದು 11.58ಕ್ಕೆ ನಿರ್ಗಮಿಸಲಿದೆ. ಕಬಕಪುತ್ತೂರಿಗೆ 12.20ಕ್ಕೆ ಆಗಮಿಸಿ 12.22ಕ್ಕೆ ತೆರಳಲಿದೆ. ಸುಬ್ರಹ್ಮಣ್ಯ ರಸ್ತೆ ಸ್ಟೇಷನ್‌ಗೆ ಮಧ್ಯಾಹ್ನ 1.05ಕ್ಕೆ ಆಗಮಿಸಿ 1.10ಕ್ಕೆ ನಿರ್ಗಮಿಸಲಿದೆ. ಸಕಲೇಶಪುರಕ್ಕೆ 3.35ಕ್ಕೆ ಬಂದು 3.45ಕ್ಕೆ ತೆರಳಲಿದೆ. ಹಾಸನಕ್ಕೆ 4.45ಕ್ಕೆ ಬಂದು 4.50ಕ್ಕೆ ಹೊರಡಲಿದೆ. ಚೆನ್ನರಾಯಪಟ್ಟಣಕ್ಕೆ ಸಂಜೆ 5.28ಕ್ಕೆ ಆಗಮಿಸಿ 5.30ಕ್ಕೆ ತೆರಳಲಿದೆ. ಶ್ರವಣಬೆಳಗೂಳಕ್ಕೆ 5.40ಕ್ಕೆ ಬಂದು 5.42ಕ್ಕೆ ನಿರ್ಗಮಿಸಲಿದೆ. ಬಿ.ಜಿ.ನಗರಕ್ಕೆ 6.19ಕ್ಕೆ ಆಗಮಿಸಿ 6.20ಕ್ಕೆ ಹೊರಡಲಿದೆ. ಯೆಡಿಯೂರಿಗೆ 6.34ಕ್ಕೆ ಬಂದು 6.35 ಕ್ಕೆ ತೆರಳಲಿದೆ. ಕುಣಿಗಲ್‌ಗೆ 6.53ಕ್ಕೆ ಬಂದು 6.54ಕ್ಕೆ ನಿರ್ಗಮಿಸಲಿದೆ. ನೆಲಮಂಗಲಕ್ಕೆ 7.39ಕ್ಕೆ ಆಗಮಿಸಲಿದ್ದು 7.40ಕ್ಕೆ ತೆರಳಲಿದೆ.ಚಿಕ್ಕಬಾಣವಾರಕ್ಕೆ 7.58ಕ್ಕೆ ಆಗಮಿಸಿ 8 ಗಂಟೆಗೆ ಹೊರಡಲಿದೆ. 8.30ಕ್ಕೆ ಯಶವಂತ ಪುರ ತಲುಪಲಿದೆ. 

ಯಶವಂತಪುರದಿಂದ
ಯಶವಂತ ಪುರದಿಂದ ರೈಲು ನಂ. 16575 ಪ್ರತಿ ರವಿವಾರ, ಮಂಗಳವಾರ ಹಾಗೂ ಗುರುವಾರ ಸಂಚರಿಸಲಿದೆ. ಬೆಳಗ್ಗೆ 7.50ಕ್ಕೆ ಹೊರಡಲಿದೆ. ಚಿಕ್ಕ ಬಾಣಾವರಕ್ಕೆ 7.58, ನಾಗಮಂಗಲಕ್ಕೆ 8.11, ಕುಣಿಗಲ್‌ಗೆ 8.55, ಯೆಡಿಯೂರಿಗೆ 9.11, ಬಿ.ಜಿ ನಗರ 9.24ಕ್ಕೆ, ಶ್ರವಣಬೆಳಗೂಳ 9.53ಕ್ಕೆ, ಚೆನ್ನರಾಯಪಟ್ಟಣಕ್ಕೆ 10.01ಕ್ಕೆ, ಹಾಸನ 10.55ಕ್ಕೆ, ಸಕಲೇಶಪುರಕ್ಕೆ ಮಧ್ಯಾಹ್ನ 12 ಗಂಟೆಗೆ, ಸುಬ್ರಹ್ಮಣ ರಸ್ತೆ ನಿಲ್ದಾಣಕ್ಕೆ 2.25R, ಕಬಕ ಪುತ್ತೂರಿಗೆ 3.13. ಬಂಟ್ವಾಳ 4.08ಕ್ಕೆ ಹಾಗೂ ಮಂಗಳೂರು ಜಂಕ್ಷನ್‌ಗೆ ಸಂಜೆ 5.30ಕ್ಕೆ ಆಗಮಿಸಲಿದೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.