ಕುದುರೆ ಮುಖ ಘಾಟಿ : ರಸ್ತೆ ಮಧ್ಯೆ ಕಂಟೇನರ್ ; ಸಾವಿರಾರು ಜನರ ಪರದಾಟ
Team Udayavani, Aug 24, 2018, 2:43 PM IST
ಕುದುರೆಮುಖ: ಇಲ್ಲಿನ ಘಾಟಿಯ ಕಿರಿದಾದ ತಿರುವಿನಿಂದ ಕೂಡಿದ ರಸ್ತೆಯಲ್ಲಿ ಶುಕ್ರವಾರ ಕಂಟೇನರ್ ಒಂದು ಸಿಕ್ಕಿ ಹಾಕಿಕೊಂಡು ನಿಂತಲ್ಲೆ ನಿಂತಿರುವ ಪರಿಣಾಮವಾಗಿ ಸಾವಿರಾರು ವಾಹನ ಸವಾರರರು ಪರದಾಡಬೇಕಾಯಿತು.
ಬೃಹತ್ ಕಂಟೇನರ್ ಮಧ್ಯದಲ್ಲೇ ನಿಂತಿದ್ದು ಎರಡೂ ಕಡೆಯಿಂದ ಸಂಚಾರ ಸಾಧ್ಯವಾಗುತ್ತಿಲ್ಲ. ಕಾರ್ಕಳ ಉಡುಪಿ, ಮಂಗಳೂರಿನತ್ತ ತೆರಳುತ್ತಿದ್ದ ನೂರಾರು ವಾಹನ ಸವಾರರು ದಾರಿ ಕಾಣದೇ ನಿಂತಲ್ಲೆ ನಿಲ್ಲಬೇಕಾಗಿದೆ.
ಲಾರಿಯ ಚಕ್ರಗಳು ಮಣ್ಣಿನಲ್ಲಿ ಸಿಲುಕಿಕೊಂಡಿದ್ದು ಕುದುರೆ ಮುಖ ಪೊಲೀಸರು ಸ್ಥಳಕ್ಕಾಗಮಿಸಿ ತೆರವು ಕಾರ್ಯಚರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ