ಕುಮಾರಸ್ವಾಮಿಯೇ 5 ವರ್ಷ ಸಿಎಂ: ಪಾಟೀಲ್
Team Udayavani, Feb 23, 2019, 1:07 AM IST
ಬಾಗಲಕೋಟೆ: ಸಮ್ಮಿಶ್ರ ಸರ್ಕಾರದಲ್ಲಿ ಐದು ವರ್ಷ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿರುವ ವಿಶ್ವಗುರು ಬಸವಣ್ಣನವರ ಐಕ್ಯ ಮಂಟಪಕ್ಕೆ ಭೇಟಿ ನೀಡಿ, ಬಿರುಕುಬಿಟ್ಟ ಶಿವಲಿಂಗ ವೀಕ್ಷಣೆ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು. ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಎಂಬ ಬಸವಕಲ್ಯಾಣದ ಶಾಸಕ ಬಿ.ನಾರಾ ಯಣರಾವ್ ಹೇಳಿಕೆ ಭಾವನಾತ್ಮಕದಿಂದ ಕೂಡಿದೆ.ಸಿದ್ದರಾಮಯ್ಯ 5 ವರ್ಷಗಳ ಕಾಲ ಉತ್ತಮ ಆಡಳಿತ ನೀಡಿದ್ದಾರೆ. ಅವರೇ ಸಿಎಂ ಆಗಬೇಕೆಂಬುದು ಸಿದ್ದರಾಮಯ್ಯನವರ ಆಪ್ತರ ಆಶಯವಾಗಿದೆ. ಹೀಗಾಗಿ, ಶಾಸಕ ನಾರಾಯಣರಾವ್ ಅವರು ಭಾವನಾತ್ಮಕವಾಗಿ ಆ ರೀತಿ ಹೇಳಿದ್ದಾರೆ. ಆದರೆ, ಸಮ್ಮಿಶ್ರ ಸರ್ಕಾರದಲ್ಲಿ ಐದು ವರ್ಷ ಕುಮಾರಸ್ವಾಮಿ ಅವರೇ ಸಿಎಂ ಆಗಿ ಇರುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ