ಕುಣಿಗಲ್ : ನಾಯಿ ಜೀವ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ ಬೈಕ್ ಸವಾರ
Team Udayavani, Aug 17, 2022, 3:00 PM IST
ಕುಣಿಗಲ್ : ದಾರಿಗೆ ಅಡ್ಡ ಬಂದ ನಾಯಿಯ ಜೀವ ಉಳಿಸಲು ಹೋಗಿ ದ್ವಿಚಕ್ರ ವಾಹನದಿಂದ ಬಿದ್ದು ಸವಾರ ಮೃತಪಟ್ಟ ಘಟನೆ ತಾಲೂಕಿನ ಕೊತ್ತಗೆರೆ ಪೈಂಟ್ ಕಾರ್ಖಾನೆ ಬಳಿ ಬುಧವಾರ ಸಂಬವಿಸಿದೆ,
ತಾಲೂಕಿನ ಕೊತ್ತಗೆರೆ ಹೋಬಳಿ ವೆಂಕಟರೆಡ್ಡಿ ಪಾಳ್ಯ ಗ್ರಾಮದ ವಾಸಿ ಗಂಗಾಧರ್ (45) ಮೃತ ವ್ಯಕ್ತಿ.
ಘಟನೆ ವಿವರ : ಕೆಲಸದ ನಿಮಿತ್ತ ಗಂಗಾಧರ ಅವರು ಕುಣಿಗಲ್ ಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕೊತ್ತಗೆರೆಯ ಪೈಂಟ್ ಕಾರ್ಖಾನೆ ಎದುರು ನಾಯಿಯೊಂದು ರಸ್ತೆಗೆ ಅಡ್ಡ ಬಂದಿದೆ, ಈ ವೇಳೆ ನಾಯಿಯ ಜೀವ ಉಳಿಸಲು ಹೋಗಿ ಬೈಕ್ ನಿಂದ ಬಿದ್ದ ಸವಾರನ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ತನಿಖೆ ಕೈಗೆತ್ತಿಕೊಂಡಿದ್ದಾರೆ.
ಇದನ್ನೂ ಓದಿ : ಕಚ್ಚಾ ತೈಲ ಆಮದು ಸಮರ್ಥಿಸಿಕೊಂಡ ವಿದೇಶಾಂಗ ಸಚಿವ ಎಸ್. ಜೈಶಂಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?